Webdunia - Bharat's app for daily news and videos

Install App

ಗರಂ ಆಗಿದ್ದ ಸಾರಿಗೆ ಸಚಿವ ಮುಚ್ಚೋ ಬಾಯಿ ಎಂದ

Webdunia
ಮಂಗಳವಾರ, 23 ಜನವರಿ 2018 (10:21 IST)
ಮಂಡ್ಯದ ಮದ್ದೂರಿನ ಕೊಪ್ಪ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆಗೆ ಬಂದಿದ್ದ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಅವರು ವ್ಯಕ್ತಿಯೊಬ್ಬರ ವಿರುದ್ಧ ಗರಂ ಆಗಿ ಮುಚ್ಚೋ ಬಾಯಿ ಎಂದು ರೇಗಿದ್ದಾರೆ.

ಸಚಿವರು ಭಾಷಣ ಮಾಡುತ್ತಿದ್ದಾಗ ಗಲಾಟೆ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಕೋಪಗೊಂಡಿದ್ದ ಸಚಿವರು ತಡಿಲಾ ಗೌಡ, ಬಲು ಮಾತಾಡ್ತಿಯಾ ನೀನು, ಮುಚ್ಚೋ ಬಾಯಿ ಸಭೆ ಹಾಳು ಮಾಡಬೇಡ ಎಂದಿದ್ದಾರೆ.

ವ್ಯಕ್ತಿಯ ವಿರುದ್ಧ ಕೋಪಗೊಂಡಿದ್ದ ಸಚಿವರು ಎರಡು ಬಾರಿ ತಡಿಲಾ ಗೌಡ ಎಂದು ಸಮಾಧಾನ ಪಡಿಸಿದರೂ, ಗಲಾಟೆ ಮುಂದುವರೆಸಿದ್ದರಿಂದ ಸಚಿವರು ಮೇಲಿನಂತೆ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments