Webdunia - Bharat's app for daily news and videos

Install App

ಕಸದ ರಾಶಿಗೆ ಬೆಂಕಿ ಅಗ್ನಿಶಾಮಕ ಸಿಬ್ಬಂದಿ ದೌಡು

Webdunia
ಸೋಮವಾರ, 14 ಫೆಬ್ರವರಿ 2022 (15:43 IST)
ಬಿಬಿಎಂಪಿ ಹಾಗೂ ಸುತ್ತಮುತ್ತಲಿನ ತಗ್ಗು ಪ್ರದೇಶಗಳಲ್ಲಿ ಹಾಕಲಾಗಿದ್ದ ಕಸಕ್ಕೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೊಮ್ಮ ನಹಳ್ಳಿಯ ಬಂಡೆಪಾಳ್ಯದಲ್ಲಿ ನಡೆದಿದೆ. ಕಸದ ರಾಶಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಸುತ್ತಮುತ್ತ ದಟ್ಟವಾಗಿ ಹೊಗೆ ಆವರಿಸಿಕೊಂಡಿತ್ತು.
ಬೆಂಕಿ ಹೊತ್ತುಕೊಳ್ಳುತ್ತಿದ್ದಂತೆ ಸ್ಥಳೀಯರ ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಸುಮಾರು ಮೂರು ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಸ್ಥಳಕ್ಕೆ ಬಂಡೇಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎಲೆಕ್ಟ್ರಾನಿಕ್ ಸಿಟಿ ಹಾಗೂ ಸರ್ಜಾಪುರ ಅಗ್ನಿಶಾಮಕ ಠಾಣೆ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಖರೀದಿಗಾಗಿ ಮನೆ ನೋಡಲು ಹೋದ ದಂಪತಿ ಮೇಲೆ ಪಿಟ್ಬುಲ್‌ ಅಟ್ಯಾಕ್‌, ನಾಲ್ವರು ರಕ್ಷಣೆಗೆ ಬಂದರೂ ನಾಯಿ ಕಚ್ಚುವುದು ನಿಲ್ಲಿಸಲಿಲ್ಲ, ಭಯಾನಕ ವಿಡಿಯೋ

ಮುಂಬೈ: ಗೌಸಿಯಾ ಚಾಲ್‌ನಲ್ಲಿ ಭೂಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ, ನಾಲ್ವರಿಗೆ ಗಾಯ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಮುಂದಿನ ಸುದ್ದಿ
Show comments