ಕಸದ ರಾಶಿಗೆ ಬೆಂಕಿ ಅಗ್ನಿಶಾಮಕ ಸಿಬ್ಬಂದಿ ದೌಡು

Webdunia
ಸೋಮವಾರ, 14 ಫೆಬ್ರವರಿ 2022 (15:43 IST)
ಬಿಬಿಎಂಪಿ ಹಾಗೂ ಸುತ್ತಮುತ್ತಲಿನ ತಗ್ಗು ಪ್ರದೇಶಗಳಲ್ಲಿ ಹಾಕಲಾಗಿದ್ದ ಕಸಕ್ಕೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೊಮ್ಮ ನಹಳ್ಳಿಯ ಬಂಡೆಪಾಳ್ಯದಲ್ಲಿ ನಡೆದಿದೆ. ಕಸದ ರಾಶಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಸುತ್ತಮುತ್ತ ದಟ್ಟವಾಗಿ ಹೊಗೆ ಆವರಿಸಿಕೊಂಡಿತ್ತು.
ಬೆಂಕಿ ಹೊತ್ತುಕೊಳ್ಳುತ್ತಿದ್ದಂತೆ ಸ್ಥಳೀಯರ ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಸುಮಾರು ಮೂರು ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಸ್ಥಳಕ್ಕೆ ಬಂಡೇಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎಲೆಕ್ಟ್ರಾನಿಕ್ ಸಿಟಿ ಹಾಗೂ ಸರ್ಜಾಪುರ ಅಗ್ನಿಶಾಮಕ ಠಾಣೆ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಷ್ಟು ಜನರ ಪ್ರೀತಿ ಗಳಿಸಿದ್ದೀಯಲ್ಲಾ ಅಣ್ಣಾ..: ಡಿಕೆಶಿಗೆ ವಿಜಯ್ ಪ್ರಕಾಶ್ ಹೊಗಳಿಕೆ

Union Budget 2026: ರಾಜ್ಯಕ್ಕೆ ನಿರೀಕ್ಷಿಸಿದಷ್ಟು ಅನುದಾನ ಸಿಕ್ಕಿದೆಯೇ

ವಿಕಸಿತ ಭಾರತದ ಸಂಕಲ್ಪಕ್ಕೆ ಪೂರಕ ಬಜೆಟ್: ವಿಜಯೇಂದ್ರ

ಗಂಡನ ಚಿತೆ ಆರುವ ಮೊದಲೇ ಅಜಿತ್ ಪವಾರ್ ಪತ್ನಿ ಉಪ ಮುಖ್ಯಮಮಂತ್ರಿಯಾಗಿದ್ದೇಕೆ: ಮಾಸ್ಟರ್ ಪ್ಲ್ಯಾನ್ ಯಾರದ್ದು

Union Budget 2026: ಆದಾಯ ತೆರಿಗೆ ವಂಚಿಸುವವರಿಗೆ ಶಾಕ್ ಕೊಟ್ಟ ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments