Webdunia - Bharat's app for daily news and videos

Install App

ಗಂಜಲ ಹಾಕಿ ವಿಧಾನ ಸೌಧ ಕ್ಲೀನ್ ಮಾಡಿಸ್ತೀವಿ : ಶಿವಕುಮಾರ್

Webdunia
ಬುಧವಾರ, 25 ಜನವರಿ 2023 (14:02 IST)
ಬೆಂಗಳೂರು : ರಾಜ್ಯದಲ್ಲಿ ಇನ್ನೂ 40-45 ದಿನಗಳು ಮಾತ್ರ ಬಿಜೆಪಿ ಸರ್ಕಾರ ಇರುತ್ತೆ. ಆಮೇಲೆ ಈ ದುಷ್ಟ ಸರ್ಕಾರವನ್ನ ಜನ ಓಡಿಸ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರ್ತಿದ್ದಂತೆ ಡೆಟಾಲ್, ಗಂಜಲ ಹಾಕಿ ವಿಧಾನ ಸೌಧ ಕ್ಲೀನ್ ಮಾಡಿಸ್ತೀವಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗುಡುಗಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪ್ರಜಾಧ್ವನಿ ಯಾತ್ರೆಯಿಂದ ಬಿಜೆಪಿಗೆ ತಲೆ ಕೆಟ್ಟು ಹೋಗಿದೆ. 200 ಯುನಿಟ್ ವಿದ್ಯುತ್, 2 ಸಾವಿರ ಯೋಜನೆ ಜಾರಿಗೊಳಿಸುವ ಭರವಸೆ ನೀಡಿದ ಮೇಲೆ ತಲೆ ಕೆಡಿಸಿಕೊಂಡಿದ್ದಾರೆ.

ಇದರಿಂದ ಬಿಜೆಪಿಯಲ್ಲಿ ಆಂತರಿಕ ಜಗಳ ಹೆಚ್ಚಗಿದೆ. ಯಡಿಯೂರಪ್ಪ ಬೊಮ್ಮಾಯಿ ಜಗಳ, ಸಿ.ಟಿ ರವಿ – ಕಟೀಲ್ ನಡುವೆ ಜಗಳ ಇದೆ. ಇದನ್ನ ಹೇಳೋಕೆ ಆಗ್ತಿಲ್ಲ ಅಷ್ಟೇ. ಅದಕ್ಕಾಗಿ ನಮ್ಮ ಜೊತೆಗಿದ್ದ ಸಚಿವ ಸುಧಾಕರ್  ಅವರಿಂದ ಪ್ರೆಸ್ಮೀಟ್ ಮಾಡಿಸಿದ್ದಾರೆ ಎಂದು ಕುಟುಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments