Webdunia - Bharat's app for daily news and videos

Install App

ಇಂದಿನಿಂದ ಗಾರ್ಡನ್ ಸಿಟಿಯಾಗಲಿದ್ಯಾ ಗಾರ್ಬೇಜ್ ಸಿಟಿ?

Webdunia
ಮಂಗಳವಾರ, 28 ಫೆಬ್ರವರಿ 2023 (16:29 IST)
ಕೆಲಸ ಖಾಯಂಗೊಳಿಸದ ಹಿನ್ನೆಲೆ ಪೌರಕಾರ್ಮಿಕರಿಂದ ಮುಷ್ಕರ ನಡೆಯುತ್ತಿದ್ದು,ಕಸ ಗುಡಿಸೋ ಪೌರಕಾರ್ಮಿಕರಿಂದ ಇಂದಿನಿಂದ ಮುಷ್ಕರ ಶುರುವಾಗಿದೆ.ಅಧಿಕಾರಿಗಳ ಎಡವಟ್ಟಿಗೆ ಹರಾಜಾಗುತ್ತಾ ಐಟಿಸಿಟಿಯ ಮಾನ?ಬಿಬಿಎಂಪಿ ನೇಮಕಾತಿಯಲ್ಲಿ ಭಾರಿ ಗೋಲ್ಮಾಲ್ ಆಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.ಕೂಡಲೇ ನೇಮಕಾತಿ ಅದೇಶ ರದ್ದು ಮಾಡಬೇಕು ಅಂತ ಪೌರಕಾರ್ಮಿಕರು ಪ್ರತಿಭಟನೆ ಮಾಡ್ತಿದ್ದಾರೆ.
 
ತಮ್ಮ ಕೆಲಸವನ್ನು ಸ್ಥಗಿತಗೊಳಿಸಿ ಪೌರಕಾರ್ಮಿಕರು ಪ್ರತಿಭಟನೆಗೆ ಮುಂದಾಗಿದ್ದಾರೆ.ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ  ಪ್ರತಿಭಟನೆ ಮಾಡಲು ನಿರ್ಧಾರಿಸಿದ್ದು,ಪೊರಕೆ ಹಿಡಿಯಲ್ಲ, ಬೀದಿ ಗೂಡಿಸಲ್ಲ ಎಂದ 16 ಸಾವಿರ ಪೌರಕಾರ್ಮಿಕರು  ಪಟ್ಟು ಹಿಡಿದಿದ್ದಾರೆ.
 
ಕಳೆದ ತಿಂಗಳು ರಾಜ್ಯ ಸರ್ಕಾರ ಬಿಬಿಎಂಪಿ ವಿಚಾರವಾಗಿ ಆದೇಶ ಮಾಡಿದೆ.ಮೊದಲ ಹಂತದಲ್ಲಿ ಗುತ್ತಿಗೆ ಪೌರಕಾರ್ಮಿಕರ ನೇಮಕಾತಿ 3643 ಕಾರ್ಮಿಕರನ್ನು ನೇರ ನೇಮಕಾತಿ ಮಾಡಿ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.ಇದೀಗ ಬಿಬಿಎಂಪಿ ಅಧಿಕಾರಿಗಳು ನೇಮಕಾತಿ ಹೆಸರಲ್ಲಿ  ವ್ಯಾಪಾರಕ್ಕೆ ಇಳಿದಿದ್ರು ಎಂದು ಆರೋಪ ಕೇಳಿಬರುತ್ತಿದೆ.ನೇಮಕಾತಿಯ ಪ್ರಕ್ರಿಯೆಯಲ್ಲಿ ಕೋಟಿ ಕೋಟಿ ಲಂಚ ಸ್ವೀಕರ ಮಾಡಿ ನೇಮಕಾತಿ ಮಾಡಿದ್ದಾರೆ.ತಮ್ಮಗೆ ಬೇಕಾದವರಿಗೆ
ಅವರ ಸಂಬಂಧಿಕರಿಗೆ ನೇಮಕಾತಿ ಮಾಡಿದಾರೆ ಎಂದು ಪೌರಕಾರ್ಮಿಕರು ಗುರುತರ ಆರೋಪಗಳನ್ನು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments