ಇಂದಿನಿಂದ ಗಾರ್ಡನ್ ಸಿಟಿಯಾಗಲಿದ್ಯಾ ಗಾರ್ಬೇಜ್ ಸಿಟಿ?

Webdunia
ಮಂಗಳವಾರ, 28 ಫೆಬ್ರವರಿ 2023 (16:29 IST)
ಕೆಲಸ ಖಾಯಂಗೊಳಿಸದ ಹಿನ್ನೆಲೆ ಪೌರಕಾರ್ಮಿಕರಿಂದ ಮುಷ್ಕರ ನಡೆಯುತ್ತಿದ್ದು,ಕಸ ಗುಡಿಸೋ ಪೌರಕಾರ್ಮಿಕರಿಂದ ಇಂದಿನಿಂದ ಮುಷ್ಕರ ಶುರುವಾಗಿದೆ.ಅಧಿಕಾರಿಗಳ ಎಡವಟ್ಟಿಗೆ ಹರಾಜಾಗುತ್ತಾ ಐಟಿಸಿಟಿಯ ಮಾನ?ಬಿಬಿಎಂಪಿ ನೇಮಕಾತಿಯಲ್ಲಿ ಭಾರಿ ಗೋಲ್ಮಾಲ್ ಆಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.ಕೂಡಲೇ ನೇಮಕಾತಿ ಅದೇಶ ರದ್ದು ಮಾಡಬೇಕು ಅಂತ ಪೌರಕಾರ್ಮಿಕರು ಪ್ರತಿಭಟನೆ ಮಾಡ್ತಿದ್ದಾರೆ.
 
ತಮ್ಮ ಕೆಲಸವನ್ನು ಸ್ಥಗಿತಗೊಳಿಸಿ ಪೌರಕಾರ್ಮಿಕರು ಪ್ರತಿಭಟನೆಗೆ ಮುಂದಾಗಿದ್ದಾರೆ.ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ  ಪ್ರತಿಭಟನೆ ಮಾಡಲು ನಿರ್ಧಾರಿಸಿದ್ದು,ಪೊರಕೆ ಹಿಡಿಯಲ್ಲ, ಬೀದಿ ಗೂಡಿಸಲ್ಲ ಎಂದ 16 ಸಾವಿರ ಪೌರಕಾರ್ಮಿಕರು  ಪಟ್ಟು ಹಿಡಿದಿದ್ದಾರೆ.
 
ಕಳೆದ ತಿಂಗಳು ರಾಜ್ಯ ಸರ್ಕಾರ ಬಿಬಿಎಂಪಿ ವಿಚಾರವಾಗಿ ಆದೇಶ ಮಾಡಿದೆ.ಮೊದಲ ಹಂತದಲ್ಲಿ ಗುತ್ತಿಗೆ ಪೌರಕಾರ್ಮಿಕರ ನೇಮಕಾತಿ 3643 ಕಾರ್ಮಿಕರನ್ನು ನೇರ ನೇಮಕಾತಿ ಮಾಡಿ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.ಇದೀಗ ಬಿಬಿಎಂಪಿ ಅಧಿಕಾರಿಗಳು ನೇಮಕಾತಿ ಹೆಸರಲ್ಲಿ  ವ್ಯಾಪಾರಕ್ಕೆ ಇಳಿದಿದ್ರು ಎಂದು ಆರೋಪ ಕೇಳಿಬರುತ್ತಿದೆ.ನೇಮಕಾತಿಯ ಪ್ರಕ್ರಿಯೆಯಲ್ಲಿ ಕೋಟಿ ಕೋಟಿ ಲಂಚ ಸ್ವೀಕರ ಮಾಡಿ ನೇಮಕಾತಿ ಮಾಡಿದ್ದಾರೆ.ತಮ್ಮಗೆ ಬೇಕಾದವರಿಗೆ
ಅವರ ಸಂಬಂಧಿಕರಿಗೆ ನೇಮಕಾತಿ ಮಾಡಿದಾರೆ ಎಂದು ಪೌರಕಾರ್ಮಿಕರು ಗುರುತರ ಆರೋಪಗಳನ್ನು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಸಿದ್ದರಾಮಯ್ಯ ಸರ್ಕಾರದ ಗಿಫ್ಟ್: ಇನ್ನು ತಿಂಗಳಿಗೊಂದು ವೇತನ ಸಹಿತ ಮುಟ್ಟಿನ ರಜೆ

17ಮಕ್ಕಳ ಸಾವಿಗೆ ಕಾರಣಾವಾದ ಕೆಮ್ಮು ಸಿರಪ್‌ ಕಂಪನಿಯ ಮಾಲೀಕ ಕೊನೆಗೂ ಅರೆಸ್ಟ್‌

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಮುಂದಿನ ಸುದ್ದಿ
Show comments