Webdunia - Bharat's app for daily news and videos

Install App

ಸರ್ವೋದಯ ದಿನಾಚರಣೆ ಅಂಗವಾಗಿ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ

Webdunia
ಸೋಮವಾರ, 30 ಜನವರಿ 2023 (20:06 IST)
ಸರ್ವೋದಯ ದಿನಾಚರಣೆ ಅಂಗವಾಗಿ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪ್ರತಿಭಾ ಬಾಲಮಂದಿರ ಮಕ್ಕಳಿಂದ ಗೀತ ವಾಚನ, ಚಂದನಾ ವಶಿಷ್ಠ ರವರಿಂದ ವೈಷ್ಣವ ಜನತೋ, ಹಡ್ಸನ್ ಚರ್ಚಿನ ಫಾದರ್ ರೆವೆರೆಂಡ್ ಆಲ್ಫ್ರೆಡ್ ಸುದರ್ಶನ್ ಮತ್ತು ತಂಡದಿಂದ ಬೈಬಲ್ ವಾಚನ, ಗುರುದ್ವಾರದ ಶ್ರೀ ಗುರುಸಿಂಗ್ ಸಭಾ ಮತ್ತು ತಂಡದವರಿಂದ ಗುರು ಗ್ರಂಥ ವಾಚನ, ಮೌಲ್ವಿ ಹಫೀಜ್ ಶಾಬೀರ್ ಹುಸೇನ್  ರವರಿಂದ ಖುರಾನಿನ ವಾಚನ ಮಾಡಲಾಯಿತು. ಈ ವೇಳೆ ವಲಯ ಆಯುಕ್ತರಾದ ಪಿ.ಎನ್.ರವೀಂದ್ರ, ವಿಶೇಷ ಆಯುಕ್ತರಾದ ರೆಡ್ಡಿ ಶಂಕರ ಬಾಬು, ಪ್ರೀತಿ ಗೆಹ್ಲೋಟ್, ಮಾಜಿ ಮಹಾಪೌರರಾದ ಶ್ರೀಮತಿ. ಪದ್ಮಾವತಿ ಗಂಗಾಧರ್ ಗೌಡ, ಶ್ರೀಮತಿ. ಗಂಗಾಂಬಿಕೆ ಮಲ್ಲಿಕಾರ್ಜುನ್ ಹಾಗೂ ಇನ್ನಿತರೆ ಗಣ್ಯರುಗಳು ಉಪಸ್ಥಿತರಿದ್ದರು.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments