Webdunia - Bharat's app for daily news and videos

Install App

ಬೆಳ್ಳುಳ್ಳಿ ದರ ಕುಸಿದ ಹಿನ್ನಲೆ; ಆಕ್ರೋಶಗೊಂಡ ರೈತರು ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 1 ಮಾರ್ಚ್ 2020 (12:24 IST)
ಹಾವೇರಿ : ಬೆಳ್ಳುಳ್ಳಿ ದರ ಕುಸಿದ ಹಿನ್ನಲೆಯಲ್ಲಿ ಮಾರುಕಟ್ಟೆಯ ರಸ್ತೆಯ ಮಧ್ಯೆ ಬೆಳ್ಳುಳ್ಳಿ ಸುರಿದು ರೈತರು ಪ್ರತಿಭಟನೆ ನಡೆಸಿದ ಘಟನೆ ರಾಣಿಬೆನ್ನೂರಿನ ಎಪಿಎಂಸಿಯಲ್ಲಿ ನಡೆದಿದೆ.

ಕಳೆದ ವಾರ ಕ್ವಿಂಟಾಲ್ ಗೆ 12,000ರೂ ಇದ್ದ ಬೆಳ್ಳುಳ್ಳಿ ದರ ಇಂದು ಕ್ವಿಂಟಾಲ್ ಗೆ 2,000ರೂ  ಗೆ ಕುಸಿದಿದೆ. ಇದರಿಂದ ಆಕ್ರೋಶಗೊಂಡ ರೈತರು ಮಾರಾಟ ಮಾಡಲು ತಂದ ಬೆಳ್ಳುಳ್ಳಿಯನ್ನು ರಸ್ತೆ ಮಧ್ಯದಲ್ಲಿ ಸುರಿದು ಪ್ರತಿಭಟನೆ ನಡೆಸಿದ್ದಾರೆ.

 

ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ರೈತರು ರಸ್ತೆ ಸಂಚಾರಕ್ಕೆ ತಡೆಹಿಡಿದಿದ್ದು,  ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ರಾಣಿಬೆನ್ನೂರು ನಗರ ಠಾಣೆ ಪೊಲೀಸರು ರೈತರ ಜೊತೆ ಮಾತುಕತೆ ನಡೆಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments