ಬೆಳ್ಳುಳ್ಳಿ ದರ ಕುಸಿದ ಹಿನ್ನಲೆ; ಆಕ್ರೋಶಗೊಂಡ ರೈತರು ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 1 ಮಾರ್ಚ್ 2020 (12:24 IST)
ಹಾವೇರಿ : ಬೆಳ್ಳುಳ್ಳಿ ದರ ಕುಸಿದ ಹಿನ್ನಲೆಯಲ್ಲಿ ಮಾರುಕಟ್ಟೆಯ ರಸ್ತೆಯ ಮಧ್ಯೆ ಬೆಳ್ಳುಳ್ಳಿ ಸುರಿದು ರೈತರು ಪ್ರತಿಭಟನೆ ನಡೆಸಿದ ಘಟನೆ ರಾಣಿಬೆನ್ನೂರಿನ ಎಪಿಎಂಸಿಯಲ್ಲಿ ನಡೆದಿದೆ.

ಕಳೆದ ವಾರ ಕ್ವಿಂಟಾಲ್ ಗೆ 12,000ರೂ ಇದ್ದ ಬೆಳ್ಳುಳ್ಳಿ ದರ ಇಂದು ಕ್ವಿಂಟಾಲ್ ಗೆ 2,000ರೂ  ಗೆ ಕುಸಿದಿದೆ. ಇದರಿಂದ ಆಕ್ರೋಶಗೊಂಡ ರೈತರು ಮಾರಾಟ ಮಾಡಲು ತಂದ ಬೆಳ್ಳುಳ್ಳಿಯನ್ನು ರಸ್ತೆ ಮಧ್ಯದಲ್ಲಿ ಸುರಿದು ಪ್ರತಿಭಟನೆ ನಡೆಸಿದ್ದಾರೆ.

 

ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ರೈತರು ರಸ್ತೆ ಸಂಚಾರಕ್ಕೆ ತಡೆಹಿಡಿದಿದ್ದು,  ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ರಾಣಿಬೆನ್ನೂರು ನಗರ ಠಾಣೆ ಪೊಲೀಸರು ರೈತರ ಜೊತೆ ಮಾತುಕತೆ ನಡೆಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments