Webdunia - Bharat's app for daily news and videos

Install App

ಲಾಕ್ ಡೌನ್ ನಡುವೆ ಪ್ರತಿಭಟನೆಗೆ ಇಳಿದ ನೌಕರರು

Webdunia
ಮಂಗಳವಾರ, 9 ಜೂನ್ 2020 (19:47 IST)
ಲಾಕ್ ಡೌನ್ 5.0 ನಡುವೆ ಗಾರ್ಮೆಂಟ್ ಕಂಪನಿ ನೌಕರರು ಪ್ರತಿಭಟನೆ ಹಾದಿ ತುಳಿದಿದ್ದಾರೆ.

ಶ್ರೀರಂಗಪಟ್ಟಣದ ಯೂರೋ ಕ್ಲಾಥಿಂಗ್ ಕಂಪನಿಯ ಗೋಕುಲ್ ದಾಸ್ ಗಾರ್ಮೆಂಟ್ಸ್ ಗೆ  ಸಂಸದೆ ಸುಮಲತಾ ಅಂಬರೀಶ್ ಭೇಟಿ ನೀಡಿದ್ದರು. ನೌಕರರನ್ನು ಕೆಲಸದಿಂದ ತೆಗೆದು ಕಾರ್ಖಾನೆ ಮುಚ್ಚುವ ಬಗ್ಗೆ ಮಾಹಿತಿ ಹಿನ್ನೆಲೆ ಗಾರ್ಮೆಂಟ್ಸ್ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿದ್ದಾರೆ. ಹೊರ ಹಾಕುವ ಆತಂಕದಲ್ಲಿರುವ  ನೌಕರರಿಗೆ ಅನ್ಯಾಯವಾಗದಂತೆ ಗಾರ್ಮೆಂಟ್ಸ್ ನಡೆಸಿ ಅವರಿಗೆ ವೇತನ ನೀಡಿ ಎಂದು ಸೂಚನೆ ನೀಡಿದರು.

ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರೊಂದಿಗೂ ಸಮಾಲೋಚನೆ ನಡೆಸಿದರು. ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಇತರರು ಜೊತೆಯಲಿದ್ದರು. ದೇಶದಲ್ಲಿ ಲಾಕ್ ಡೌನ್ ಹಿನ್ನಲೆಯಿಂದ ತಯಾರಾದ ವಸ್ತುಗಳು ರಫ್ತಾಗದ ಹಿನ್ನಲೆ ನೌಕರರಿಗೆ ವೇತನ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಕಂಪನಿ ಮುಖ್ಯಸ್ಥರು ಹೇಳಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments