Webdunia - Bharat's app for daily news and videos

Install App

ಲಾಕ್ ಡೌನ್ ನಡುವೆ ಪ್ರತಿಭಟನೆಗೆ ಇಳಿದ ನೌಕರರು

Webdunia
ಮಂಗಳವಾರ, 9 ಜೂನ್ 2020 (19:47 IST)
ಲಾಕ್ ಡೌನ್ 5.0 ನಡುವೆ ಗಾರ್ಮೆಂಟ್ ಕಂಪನಿ ನೌಕರರು ಪ್ರತಿಭಟನೆ ಹಾದಿ ತುಳಿದಿದ್ದಾರೆ.

ಶ್ರೀರಂಗಪಟ್ಟಣದ ಯೂರೋ ಕ್ಲಾಥಿಂಗ್ ಕಂಪನಿಯ ಗೋಕುಲ್ ದಾಸ್ ಗಾರ್ಮೆಂಟ್ಸ್ ಗೆ  ಸಂಸದೆ ಸುಮಲತಾ ಅಂಬರೀಶ್ ಭೇಟಿ ನೀಡಿದ್ದರು. ನೌಕರರನ್ನು ಕೆಲಸದಿಂದ ತೆಗೆದು ಕಾರ್ಖಾನೆ ಮುಚ್ಚುವ ಬಗ್ಗೆ ಮಾಹಿತಿ ಹಿನ್ನೆಲೆ ಗಾರ್ಮೆಂಟ್ಸ್ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿದ್ದಾರೆ. ಹೊರ ಹಾಕುವ ಆತಂಕದಲ್ಲಿರುವ  ನೌಕರರಿಗೆ ಅನ್ಯಾಯವಾಗದಂತೆ ಗಾರ್ಮೆಂಟ್ಸ್ ನಡೆಸಿ ಅವರಿಗೆ ವೇತನ ನೀಡಿ ಎಂದು ಸೂಚನೆ ನೀಡಿದರು.

ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರೊಂದಿಗೂ ಸಮಾಲೋಚನೆ ನಡೆಸಿದರು. ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಇತರರು ಜೊತೆಯಲಿದ್ದರು. ದೇಶದಲ್ಲಿ ಲಾಕ್ ಡೌನ್ ಹಿನ್ನಲೆಯಿಂದ ತಯಾರಾದ ವಸ್ತುಗಳು ರಫ್ತಾಗದ ಹಿನ್ನಲೆ ನೌಕರರಿಗೆ ವೇತನ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಕಂಪನಿ ಮುಖ್ಯಸ್ಥರು ಹೇಳಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments