Webdunia - Bharat's app for daily news and videos

Install App

ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಗಾರ್ಮೆಂಟ್ಸ್ ಬಸ್

Webdunia
ಗುರುವಾರ, 8 ಸೆಪ್ಟಂಬರ್ 2022 (20:18 IST)
ನಿಯಂತ್ರಣ ತಪ್ಪಿ  ಗಾರ್ಮೆಂಟ್ಸ್ ಬಸ್ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ 18 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇನ್ನು ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಮೇಳ್ಯಾ ಗ್ರಾಮದ ಬಳಿ ನಡೆದಿದೆ.ಬಸ್ ನಲ್ಲಿದ್ದ ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿದ್ದು 17 ಜನರಿಗೆ ಸಣ್ಣಪುಟ್ಟ ಗಾಯವಾಗಿದೆ.ಆಂಧ್ರದ ವೆಳಿಪಿ ಗ್ರಾಮದ ಅಲುವೇಲಮ್ಮ(35) ಪರಿಸ್ಥಿತಿ ಗಂಭೀರವಾಗಿದೆ.ಅಪಘಾತವಾಗಿ ಒಂದು ಗಂಟೆಯಾದರೂ ಆಂಬ್ಯುಲೆನ್ಸ್  ಮಾತ್ರ ಸ್ಥಳಕ್ಕೆ ಬಂದಿಲ್ಲ.ಅವೈಜ್ಞಾನಿಕವಾಗಿ ನಿರ್ಮಿಸಿರುವ ರಸ್ತೆ ಹಾಗೂ ತಿರುವಿನಿಂದ ಅಪಘಾತ ಸಂಭವಿಸಿದೆ.ಹೀಗಾಗಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ.
 
ವೆಳಪಿ ಗ್ರಾಮದಿಂದ ಯಿಂದ ದೊಡ್ಡಬಳ್ಳಾಪುರದ ಲಗುನ ಗಾರ್ಮೆಂಟ್ಸ್ ಗೆ ಸಿಬ್ಬಂದಿಯನ್ನು  ಬಸ್ ನಲ್ಲಿ ಕರೆದೋಯ್ಯಲಾಗುತ್ತಿತ್ತು.ಇನ್ನು ಈ ಘಟನೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರಕಾಶಿ ಮೇಘಸ್ಫೋಟ, ವಯನಾಡು ದುರಂತವನ್ನು ನೆನಪಿಸುವಂತಿಗೆ ಭಯಾನಕ ವಿಡಿಯೋ

ಜಮ್ಮು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಇನ್ನಿಲ್ಲ, ಅವರ ರಾಜಕೀಯ ಹಾದಿ ಇಲ್ಲಿದೆ

ಧರ್ಮಸ್ಥಳ ಹಲವಾರು ಶವಗಳನ್ನು ಹೂತಿಟ್ಟ ಪ್ರಕರಣ: ಕಾಡಿನಲ್ಲಿ 7ನೇ ದಿನ ಹೇಗೇ ನಡೆಯುತ್ತಿದೆ ಕಾರ್ಯಚರಣೆ

ಸಾರಿಗೆ ನೌಕರರ ಮುಷ್ಕರ ತಕ್ಷಣ ಪರಿಹರಿಸಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ನಮ್ಮ ಪರಿಸ್ಥಿತಿನೂ ಸ್ವಲ್ಪ ಅರ್ಥ ಮಾಡ್ಕೊಳ್ರಪ್ಪಾ: ಸಾರಿಗೆ ನೌಕರರಿಗೆ ಡಿಕೆ ಶಿವಕುಮಾರ್ ರಿಕ್ವೆಸ್ಟ್

ಮುಂದಿನ ಸುದ್ದಿ
Show comments