Webdunia - Bharat's app for daily news and videos

Install App

ತಾಯಿ- ಮಗನ ಜೀವ ಬಲಿ ಪಡೆದ ಅನಿಲ ಗೀಸರ್‌ ವಿಷಕಾರಿ ಕಾರ್ಬನ್ ಮೊನಾಕ್ಸೈಡ್

Sampriya
ಸೋಮವಾರ, 22 ಜುಲೈ 2024 (14:59 IST)
ಮಾಗಡಿ: ಬಿಸಿ ನೀರು ಕಾಯಿಸುವ ಅನಿಲ ಗೀಸರ್‌ನ ವಿಷಕಾರಿ ಕಾರ್ಬನ್ ಮೊನಾಕ್ಸೈಡ್ ಸೋರಿಕೆಯಾಗಿ ತಾಯಿ ಮಗ ಸಾವನ್ನಪ್ಪಿರುವ ಘಟನೆ  ಪಟ್ಟಣದ ಜ್ಯೋತಿನಗರದಲ್ಲಿ ನಿನ್ನೆ ನಡೆದಿದೆ.

ಮೃತರನ್ನು ಶೋಭಾ(40) ಮತ್ತು ಅವರ ಪುತ್ರ ದಿಲೀಪ್ (17) ಎಂದು ಗುರುತಿಸಲಾಗಿದೆ.

ಭಾನುವಾರ ರಾತ್ರಿ ದಿಲೀಪ್ ಗೀಸರ್ ಸ್ವಿಚ್ ಆನ್ ಮಾಡಿ ಸ್ಥಾನಕ್ಕೆ ಹೋಗಿದ್ದಾನೆ. ಇನ್ನೂ ಸ್ನಾನದ ಕೊಠಡಿಗೆ ಕಿಟಕಿ ಇಲ್ಲದ ಕಾರಣ ಕಾರ್ಬನ್ ಮೊನಾಕ್ಸೈಡ್‌ನಿಂದಾಗಿ ದಿಲೀಪ್ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಹೊತ್ತು ಕಳೆದರು ಮಗ ಸ್ನಾನದ ಕೊಠಡಿಯಿಂದ ಹೊರಬಂದಿಲ್ಲ ಎಂದು ತಾಯಿ ಶೋಭಾ ಬಾಗಿಲು ತೆರೆದು ಸ್ನಾನದ ಕೊಠಡಿಗೆ ಹೋಗಿದ್ದಾರೆ. ಅಸ್ವಸ್ಥನಾಗಿ ಬಿದ್ದಿರುವ ಮಗನನ್ನು ಶೋಭಾ ಅವರು
ಹೊರತರಲು ಪ್ರಯತ್ನಪಟ್ಟಿದ್ದಾರೆ.  ಅಷ್ಟೊತ್ತಿಗಾಗಲೇ ಅವರು ಸಹ ಅನಿಲ ಸೇವಿಸಿ ಪ್ರಜ್ಞೆ ತಪ್ಪಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಹೊರಗಡೆ ಹೋಗಿದ್ದ ಮಗಳು ಮನೆಗೆ ಬಂದು ನೋಡಿದಾಗ ತಾಯಿ, ಸಹೋದರ ಬಿದ್ದಿರುವುದನ್ನು ನೋಡಿ ನೆರೆಹೊರೆಯರ ಸಹಾಯ ಪಡೆದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಷ್ಟೊತ್ತಿಗಾಗಲೇ ಅವರಿಬ್ಬರು ಕೊನೆಯೊಸಿರೆಳೆದಿರುವುದಾಗಿ ವೈದ್ಯರ ದೃಢಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments