Select Your Language

Notifications

webdunia
webdunia
webdunia
webdunia

ಗ್ಯಾಸ್ ಲಾರಿ, ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಚಾಲಕ ಸಾವು

ಗ್ಯಾಸ್ ಲಾರಿ, ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಚಾಲಕ ಸಾವು
ಮಡಿಕೇರಿ , ಸೋಮವಾರ, 7 ಜುಲೈ 2014 (20:49 IST)
ಮಡಿಕೇರಿ ಸಮೀಪದ ಕೊಯಿನಾಡುವಿನಲ್ಲಿ ಗ್ಯಾಸ್ ಲಾರಿ ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿಯಾಗಿ 40 ಜನರಿಗೆ ಗಾಯಗಳಾಗಿದ್ದು,  ಟ್ಯಾಂಕರ್ ಚಾಲಕ ಅಬ್ದುಲ್ ಕಲಾಂ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ಸೇರಿಸಲಾಗಿದೆ

. ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಬಸ್ ಮತ್ತು ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದೆ. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

Share this Story:

Follow Webdunia kannada