Webdunia - Bharat's app for daily news and videos

Install App

ಗ್ಯಾಸ್ ಲಾರಿ, ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಚಾಲಕ ಸಾವು

Webdunia
ಸೋಮವಾರ, 7 ಜುಲೈ 2014 (20:49 IST)
ಮಡಿಕೇರಿ ಸಮೀಪದ ಕೊಯಿನಾಡುವಿನಲ್ಲಿ ಗ್ಯಾಸ್ ಲಾರಿ ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿಯಾಗಿ 40 ಜನರಿಗೆ ಗಾಯಗಳಾಗಿದ್ದು,  ಟ್ಯಾಂಕರ್ ಚಾಲಕ ಅಬ್ದುಲ್ ಕಲಾಂ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ಸೇರಿಸಲಾಗಿದೆ

. ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಬಸ್ ಮತ್ತು ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದೆ. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments