ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಸಾಮೂಹಿಕ ಮದುವೆ

Webdunia
ಶನಿವಾರ, 17 ಜುಲೈ 2021 (20:32 IST)
ದೊಡ್ಡಬಳ್ಳಾಪುರದ ಪ್ರಸಿದ್ದ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ
ಸರಕಾರದಿಂದ  ಸಾಮೂಹಿಕ ವಿವಾಹಗಳಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಲಾಕ್ ಡೌನ್ ನಿಂದ ಮುಂದೂಡಲ್ಪಟ್ಟಿದ್ದ ಸರಳ ಗಗನ ಸಾಮೂಹಿಕ ವಿವಾಹಗಳನ್ನು ನಡೆಸಲು  ಆಗಸ್ಟ್ ೧೩ ಮತ್ತು ಸೆಪ್ಟೆಂಬರ್ ೧೩ ರಂದು ಘೋಶಿಸಲಾಗಿದೆ.
ವರನಿಗೆ ೫೦೦೦ ವಧುವಿಗೆ ೧೦೦೦೦ ಮತ್ತು ವಧುವಿನ ತಾಳಿ ಎರಡು ಚಿನ್ನದ ಗುಂಡುಗಳಿಗಾಗಿ ೫೫ ಸಾವಿರ ಖರ್ಚು ಮಾಡಲಾಗುತ್ತಿದೆ. ಈ ಕಾರಣ ದೇವಾಲಯದ ಆಡಳಿತ ಮಂಡಳಿಯಿಂದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೊರೊನಾ ಹಾವಳಿಯಿಂದ ಮದುವೆ‌ಗಳಿಗೆ, ವಧು ಹಾಗೂ ವರನ ಕುಟುಂಬದವರಿಗೆ ಈ ಆದೇಶವು ಸಂತಸ ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಮುಂದಿನ ಸುದ್ದಿ
Show comments