ಗೌರಿ ಗಣೇಶ ಪ್ರತಿಷ್ಠಾಪನೆ: ಪರ್ಮಿಷನ್ ಕಡ್ಡಾಯ

Webdunia
ಬುಧವಾರ, 12 ಸೆಪ್ಟಂಬರ್ 2018 (14:21 IST)
ಗೌರಿ ಗಣೇಶ ಚತುರ್ಥಿ ಹಿನ್ನೆಲೆ-ಗಣೇಶ ಚತುರ್ಥಿ ಆಚರಣೆಗೆ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

ಬಳ್ಳಾರಿ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಮಹಾನಗರ ಪಾಲಿಕೆ, ಜೆಸ್ಕಾಂ ಮತ್ತು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಹೀಗಾಗಿ ಗಣೇಶ ಉತ್ಸವ ಸಂಘಟನೆಗಳು ಆಯಾ ಇಲಾಖೆಗಳ ಮುಂದೆ ಅನುಮತಿ ಪಡೆಯುತ್ತಿದ್ದಾರೆ.

ಗಾಂಧಿನಗರ ಪೊಲೀಸ್ ಠಾಣಾ ಆವರಣದಲ್ಲಿ ಅನುಮತಿ ಕೇಂದ್ರ ಆರಂಭ ಮಾಡಲಾಗಿದೆ. ಇದುವರೆಗೆ 110ಕ್ಕೂ ಹೆಚ್ಚು ಸಂಘಟನೆಗಳಿಂದ ಅನುಮತಿ ಕೋರಿ ಅರ್ಜಿ ಸಲ್ಲಿಕೆಯಾಗಿವೆ. ವಿದ್ಯುತ್ ಮಿತ ಬಳಕೆ, ಧ್ವನಿವರ್ಧಕ, ತ್ಯಾಜ್ಯ, ಪರಿಸರಕ್ಕೆ ಪೂರಕವಾಗಿ ಗಣೇಶ ಚತುರ್ಥಿ ಆಚರಣೆಗೆ ಸೂಚನೆಯನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಗಣೇಶ ಉತ್ಸವ ಆಚರಣೆಗಾಗಿ ಅನುಮತಿ ಕೋರಿ ಸಾವಿರಕ್ಕೂ ಅಧಿಕ ಅರ್ಜಿಗಳು ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments