Webdunia - Bharat's app for daily news and videos

Install App

ಗೌರಿ, ಗಣೇಶ ಹಬ್ಬ: ಖಾಸಗಿ ಬಸ್‌ಗಳ ದರ ದುಬಾರಿ

Webdunia
ಗುರುವಾರ, 14 ಸೆಪ್ಟಂಬರ್ 2023 (21:00 IST)
ಗೌರಿ, ಗಣೇಶ ಹಬ್ಬ, ವಾರಾಂತ್ಯದ ದಿನಗಳು ಒಟೊಟ್ಟಿಗೆ ಬಂದಿರುವುದರಿಂದ ರಜಾವಧಿಯಲ್ಲಿ ಊರಿಗೆ, ಪ್ರವಾಸಕ್ಕೆ ಹೋಗುವವರಿಗೆ ಖಾಸಗಿ ಬಸ್‌ಗಳ ದರ ದುಬಾರಿ ಆಗಿದೆ. ಶನಿವಾರ, ಭಾನುವಾರ ಜೊತೆಗೆ ಇರುವುದರಿಂದ ಶುಕ್ರವಾರ ಊರಿಗೆ ಹೊರಡುವವರ ಸಂಖ್ಯೆ ಹೆಚ್ಚಾಗಿದೆ. ಗುರುವಾರ, ಶುಕ್ರವಾರ ಮತ್ತು ಶನಿವಾರ ಈ ಮೂರು ದಿನಗಳಲ್ಲಿ ಬೆಂಗಳೂರಿನಿಂದ ಹೊರ ಜಿಲ್ಲೆಗಳಿಗೆ ಹೋಗುವವರಿಗೆ, ಮಂಗಳವಾರ ಬುಧವಾರ ಬೆಂಗಳೂರಿಗೆ ವಾಪಸ್ ಆಗುವವರಿಗೆ ಖಾಸಗಿ ಬಸ್‌ಗಳ ದರ ದುಪ್ಪಟ್ಟಾಗಿದೆ. ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗುವವರಿಗೆ ಖಾಸಗಿ ಬಸ್‌ಗಳಲ್ಲಿ 7 700ರಿಂದ 1,000 ವರೆಗೆ ಇದ್ದ ದರಗಳು ಈಗ 1,500ರಿಂದ 72,500 ವರೆಗೆ ಏರಿಕೆಯಾಗಿವೆ. ಮಂಗಳೂರಿಗೆ 7 700ರಿಂದ ಕೆ 950ರವರೆಗೆ ಇದ್ದಿದ್ದು 1400ರಿಂದ 2000ಕ್ಕೇರಿದೆ. ಶಿರಸಿಗೆ 700+ 900 ಇದ್ದಿದ್ದು 2,100ರವರೆಗೆ ಹೆಚ್ಚಳವಾಗಿದೆ. ಇದೇ ರೀತಿ ರಾಜ್ಯದ ವಿವಿಧ ನಗರಗಳಿಗೆ ತೆರಳುವವರಿಗೆ ಬಸ್ ದರ ಬರೆ ಎಳೆದಿದೆ.. ಖಾಸಗಿ ಬಸ್‌ಗಳಲ್ಲಿ ದರ ಏರಿಕೆಯಾಗಿರುವುದರಿಂದ KSRTCಯ ಬಸ್‌ಗಳಲ್ಲಿ ಸೀಟ್‌ಗಳು ಭರ್ತಿಯಾಗಿವೆ. ವಿಶೇಷ ಬಸ್‌ಗಳಲ್ಲಿಯೂ ಸೀಟ್ ಇಲ್ಲದಂತಾಗಿದೆ. ಸಾರಿಗೆ ಬಸ್‌ಗಳಲ್ಲಿ ಸೀಟುಗಳು ಲಭ್ಯವಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments