Webdunia - Bharat's app for daily news and videos

Install App

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಗೌರಿ ಹಂತರ ಬಂಧನ– ರಾಜನಾಥ್ ಸಿಂಗ್

Webdunia
ಭಾನುವಾರ, 17 ಡಿಸೆಂಬರ್ 2017 (19:25 IST)
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ತಕ್ಷಣವೇ ಪತ್ರಕರ್ತೆ ಗೌರಿ ಲಂಕೇಶ್‌ ಅವರನ್ನು ಕೊಲೆಗೈದಿರುವ ಹಂತಕರನ್ನು ಬಂಧಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜ್‌ನಾಥ್‌ ಸಿಂಗ್‌ ಹೇಳಿದ್ದಾರೆ. 
 
ಬೆಂಗಳೂರಿನ ಮುರುಗೇಶ್‌ ಪಾಳ್ಯದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ಧರಾಮಯ್ಯ ಸರ್ಕಾರ ಸಂಪೂರ್ಣ ವಿಫ‌ಲವಾಗಿದೆ. ಸಾಮಾಜಿಕ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿವೆ. ಪತ್ರಕರ್ತರ ಹತ್ಯೆ ನಡೆದಿದೆ. ಸರ್ಕಾರಿ ಕಚೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
 
ಈ ಸರ್ಕಾರ ಜನರ ಮೇಲೆ ಸಾಲದ ಹೊರೆ ಇರಿಸಿದೆ.  ಇದನ್ನೆಲ್ಲಾ ತಡೆಯಲು ಯಡಿಯೂರಪ್ಪ ಅವರ ಕೈಗೆ ಅಧಿಕಾರ ನೀಡಬೇಕು. ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಶಾಂತಿ ಕಾಪಾಡುತ್ತೇವೆ, ದುಷ್ಕರ್ಮಿಗಳನ್ನು ಮಟ್ಟ ಹಾಕುತ್ತೇವೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಮುಂದಿನ ಸುದ್ದಿ
Show comments