ಗೌರಿ ಹಂತಕರ ಮಾಹಿತಿ ಇನ್ನೊಂದು ವಾರದಲ್ಲಿ ಬಹಿರಂಗ– ರಾಮಲಿಂಗಾರೆಡ್ಡಿ

Webdunia
ಗುರುವಾರ, 22 ಫೆಬ್ರವರಿ 2018 (18:39 IST)
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಹಂತಕರ ಸ್ಪಷ್ಟ ಮಾಹಿತಿ ದೊರೆತಿದ್ದು, ಇನ್ನೊಂದು ವಾರದಲ್ಲಿ ಬಹಿರಂಗ ಪಡಿಸಲಾಗುತ್ತದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
 
ವಿಧಾನ ಪರಿಷತ್‌ನಲ್ಲಿ ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಿರಿಯ ಸಾಹಿತಿ ಕಲ್ಬುರ್ಗಿಯವರ ಹತ್ಯೆಗೆ ಸಂಬಂಧ ನಿಖರ ಮಾಹಿತಿ ದೊರೆತಿಲ್ಲ. ಆದರೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಹಿತಿ ದೊರೆತಿದೆ ಎಂದಿದ್ದಾರೆ.
 
ಕಲ್ಬುರ್ಗಿ ಅವರ ಪ್ರಕರಣದ ಸತ್ಯ ಮಾಹಿತಿಯನ್ನು ಕಲೆ ಹಾಕುವ ಕಾರ್ಯ ನಡೆದಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಳಿಂಗ ಸರ್ಪವನ್ನು ಹಿಡಿಯಲು ಹೋದಾಗ ಉರಗ ತಜ್ಞನಿಗೇ ಏನು ಮಾಡ್ತು ನೋಡಿ: ಮೈ ನವಿರೇಳಿಸುವ ವಿಡಿಯೋ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಬೆಂಗಳೂರಿನಿಂದ ಹೊರಡಬೇಕಿದ್ದ 34 ವಿಮಾನಗಳು ರದ್ಧು

ಖಮೇನಿ ಹತ್ಯೆ ಖಂಡಿಸುವವರ ಬಗ್ಗೆ ಪರಮೇಶ್ವರ್‌ ಹೀಗಂದ್ರು

ಮುಂದಿನ ಸುದ್ದಿ
Show comments