ಎಸ್‌ಐಟಿಯಿಂದ ಶೀಘ್ರವೇ ಗೌರಿ ಹಂತಕರ ಬಂಧನ : ರಾಮಲಿಂಗಾರೆಡ್ಡಿ

Webdunia
ಶುಕ್ರವಾರ, 8 ಸೆಪ್ಟಂಬರ್ 2017 (17:37 IST)
ವಿಶೇಷ ತನಿಖಾ ತಂಡದ ಅಧಿಕಾರಿಗಳು ಹಗಲಿರಳು ಎನ್ನದೇ ಹಂತಕರ ಜಾಡು ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಪೊಲೀಸರೊಂದಿಗೆ ಸಾರ್ವಜನಿಕರ ಸಹಕಾರವು ಅಗತ್ಯ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. 
 ತನಿಖೆ ನಡೆಸುತ್ತಿರುವ ತನಿಖಾ ತಂಡಕ್ಕೆ ದೂರವಾಣಿ ಮುಖಾಂತರವಾಗಲಿ ಅಥವಾ ಇ-ಮೇಲ್ ಮೂಲಕವಾಗಲಿ ಮಾಹಿತಿ ನೀಡಬಹುದು. ಇಲ್ಲವೇ ನೇರವಾಗಿ ತಮ್ಮನ್ನು ಭೇಟಿಯಾಗಿ ಸುಳಿವು ನೀಡಬಹುದು ಎಂದು ತಿಳಿಸಿದ್ದಾರೆ. 
 
ಗೌರಿ ಲಂಕೇಶ್ ಹತ್ಯೆ ತನಿಖೆಯ ಹೊಣೆಯನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ)ವಹಿಸಿಕೊಂಡಿದ್ದು, ಶೀಘ್ರಧಲ್ಲಿಯೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದರು.
 
 ಹಿರಿಯ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹಂತಕರ ಬಗ್ಗೆ ಸುಳಿವು ನೀಡಿದಲ್ಲಿ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಗೃಹ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಡವನಾದರೇನು ಪ್ರಿಯೇ....ಕುಟುಂಬದ ಜೊತೆ ಖುಷಿಯಾಗಿರುವುದನ್ನು ಹೇಳಿಕೊಟ್ಟ ಬಡ ವ್ಯಕ್ತಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಬ್ಲೂ ಫಿಲಂ ಮಾಡ್ಸೋದು, ಪೋಸ್ಟರ್ ಅಂಟಿಸುವ ಚಾಳಿ...: ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ

ಕಳ್ಳರು ಬರ್ತಿದ್ದಾರೆ ಎಸ್ಕೇಪ್ ಆಗು... ಅಂಗಡಿ ಮಾಲಿಕನನ್ನು ಎಚ್ಚರಿಸಿದ ನಾಯಿ: Viral video

ಡಾ ಸಿಎನ್ ಮಂಜುನಾಥ್ ಪ್ರಕಾರ ರಕ್ತದೊತ್ತಡ ಬರಬಾರದು ಎಂದರೆ ಈ ಕೆಲಸ ಮಾಡಬೇಕು

ಮುಂದಿನ ಸುದ್ದಿ
Show comments