Select Your Language

Notifications

webdunia
webdunia
webdunia
webdunia

ಗೌರಿ ಲಂಕೇಶ್ ದಿಟ್ಟ ಮಹಿಳೆ ಛಲವಾದಿ: ಎಸ್‌ಪಿ ಅಣ್ಣಾಮಲೈ

ಗೌರಿ ಲಂಕೇಶ್ ದಿಟ್ಟ ಮಹಿಳೆ ಛಲವಾದಿ: ಎಸ್‌ಪಿ ಅಣ್ಣಾಮಲೈ
ಚಿಕ್ಕಮಗಳೂರು , ಬುಧವಾರ, 6 ಸೆಪ್ಟಂಬರ್ 2017 (17:46 IST)
ಹಿರಿಯ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ದಿಟ್ಟ ಮಹಿಳೆ, ಛಲವಾದಿಯಾಗಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಹೇಳಿದ್ದಾರೆ.
ಗೌರಿ ಲಂಕೇಶ್ ಹತ್ಯೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಗೌರಿ ಲಂಕೇಶ್ ದಿಟ್ಟ, ಛಲವಾದಿ ಮಹಿಳೆಯಾಗಿದ್ದರು. ಏಳು ನಕ್ಸಲೀಯರನ್ನು ಮುಖ್ಯವಾಹಿನಿಗೆ ಸೇರಿಸುವಲ್ಲಿ ಮಹತ್ತರ ಪಾತ್ರವಹಿಸಿದ್ದರು. ಅನೇಕ ಸಮಾಜ ಸುಧಾರಣೆ ಕಾರ್ಯಗಳಲ್ಲಿ ತೊಡಗಿದ್ದರು ಎಂದು ತಿಳಿಸಿದ್ದಾರೆ.
 
 ಗೌರಿ ಲಂಕೇಶ್ ಹತ್ಯೆಗೈದಿರುವ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆ ಹಲವು ತಂಡಗಳನ್ನು ರಚಿಸಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕಿ ಪುತ್ರ ರಾಖಿ ಯಾದವ್ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ