Webdunia - Bharat's app for daily news and videos

Install App

ಸಕಲ ಸರ್ಕಾರಿ ಗೌರವಗಳೊಂದಿಗೆ ಗೌರಿ ಲಂಕೇಶ್ ಅಂತ್ಯಕ್ರಿಯೆ

Webdunia
ಬುಧವಾರ, 6 ಸೆಪ್ಟಂಬರ್ 2017 (17:44 IST)
ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಚಾಮರಾಜಪೇಟೆಯ ವೀರಶೈವ ರುದ್ರಭೂಮಿಯಲ್ಲಿ ನೆರವೇರಿತು.

ಗೌರಿ ಲಂಕೇಶ್ ಕುಟುಂಬ ಸದಸ್ಯರ ಜೊತೆ ಸಿಎಂ ಸಿದ್ದರಾಮಯ್ಯ, ಸಚಿವೆ ಉಮಾಶ್ರಿ, ಗೃಹ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಜಮೀರ್ ಅಹಮ್ಮದ್ ಸೇರಿದಂತೆ ಅಪಾರ ಪ್ರಮಾಣದ ಅಭಿಮಾನಿಗಳು ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದರು. ಎಲ್ಲಡೆ ದುಃಖ ಮಡುಗಟ್ಟಿತ್ತು. ಕುಟುಂಬ ಸದಸ್ಯರಿಗೆ ಸಿಎಂ ಧೈರ್ಯ ಹೇಳಿದರು.

ಗೌರಿ ಲಂಕೇಶ್ ಆಶಯದಂತೆ ಯಾವುದೇ ಧಾರ್ಮಿಕ ವಿಧಿ ವಿಧಾನಗಳನ್ನ ಅಂತ್ಯ ಸಂಸ್ಕಾರದ ವೇಳೆ ನೆರವೇರಿಸಲಿಲ್ಲ. ಹೂಗುಚ್ಛವಿರಿಸಿ ಅಂತ್ಯಸಂಸ್ಕಾರ ನೆರವೇರಿಸಿದರು. ತಂದೆ ಪಿ. ಲಂಕೇಶ್ ಅಂತ್ಯಸಂಸ್ಕಾರದ ವೇಳೆಯೂ ಧಾರ್ಮಿಕ ವಿಧಿ ವಿಧಾನ ನೆರವೇರಿಸಲು ಗೌರಿ ಲಂಕೇಶ್ ವಿರೋಧ ವ್ಯಕ್ತಪಡಿಸಿದ್ದರು.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಬೆಂಗಳೂರು,ಬೆಳಗಾವಿ ಸೇರಿ 3 ವಂದೇ ಭಾರತ್ ರೈಲುಗಳ ಉದ್ಘಾಟನೆ

ಧರ್ಮಸ್ಥಳ: ಗುಂಪು ಘರ್ಷಣೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಕೇಂದ್ರ ವಿರುದ್ಧ ಹರಿಹಾಯ್ದ ಬೆನ್ನಲ್ಲೇ ಪ್ರಧಾನಿ ಮೋದಿ ಪಕ್ಕದಲ್ಲೇ ಕುಳಿತು ಪ್ರಯಾಣಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments