ಗೌರಿ ಲಂಕೇಶ್ ಹತ್ಯೆ: ಬೆಂಗಳೂರಿಗೆ ಬಂದ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್

Webdunia
ಬುಧವಾರ, 6 ಸೆಪ್ಟಂಬರ್ 2017 (10:44 IST)
ಬೆಂಗಳೂರು: ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಗಂಭೀರವಾಗಿ  ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ರಾಜ್ಯ ಉಸ್ತುವಾರಿ ವೇಣುಗೋಪಾಲ್ ರನ್ನು ಬೆಂಗಳೂರಿಗೆ ಕಳುಹಿಸಿದೆ.


ಬೆಂಗಳೂರಿಗೆ ಆಗಮಿಸುತ್ತಿರುವ ವೇಣುಗೋಪಾಲ್, ಗೌರಿ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ ಮತ್ತು ನಂತರ ಅಂತಿಮ ಸಂಸ್ಕಾರದಲ್ಲೂ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಕೂಡಾ ಗೌರಿ ಲಂಕೇಶ್ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಬಹುದು.

ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಜತೆ ಚರ್ಚಿಸಲಿದ್ದಾರೆ ಎನ್ನಲಾಗಿದೆ. ಅತ್ತ ಸಿಎಂ ಸಿದ್ದರಾಮಯ್ಯ ಕೂಡಾ ಮುಂಜಾನೆಯಿಂದಲೇ ಪೊಲೀಸರ ಜತೆ ಕ್ಷಣ ಕ್ಷಣದ ವರದಿ ಪಡೆಯುತ್ತಿದ್ದು, ತಕ್ಷಣವೇ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ.. ಮಾಂಸದ  ಜಾಹೀರಾತಿನಲ್ಲಿ ಗಣಪತಿ ವಿಗ್ರಹ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಂಟ್ವಾಳದ ಯುವತಿ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ರಿಯಲ್ ಎಸ್ಟೇಟ್ ದಂಧೆಗಾಗಿ ಬಿಡದಿಯಲ್ಲಿ ರೈತರ ಭೂಮಿ ಕಸಿದುಕೊಳ್ಳಲಾಗ್ತಿದೆ: ಯಡಿಯೂರಪ್ಪ

ಮುಂಗಾರು ವೈಪರೀತ್ಯದ ನಡುವೆ ರಾಜ್ಯದ ಈ ಭಾಗದಲ್ಲಿ ಇಂದು ನಾಳೆ ಭಾರೀ ಮಳೆ

20ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ: ಸೋನಮ್ ವಾಂಗ್ಚುಕ್ ಇದರ ಹಿಂದಿನ ಉದ್ದೇಶವೇನು ಗೊತ್ತಾ

ಮುಂದಿನ ಸುದ್ದಿ
Show comments