Webdunia - Bharat's app for daily news and videos

Install App

ಗೌರಿ ಲಂಕೇಶ್`ಗೆ ಸಂತಾಪ ಸೂಚಿಸಿದ ಮಾಜಿ ಪತಿ

Webdunia
ಬುಧವಾರ, 6 ಸೆಪ್ಟಂಬರ್ 2017 (15:29 IST)
ಪತ್ರಕರ್ತೆ ಗೌರಿ ಲಂಕೇಶ್ ಸಾವಿಗೆ ಮಾಜಿ ಪತಿ ದೊಡ್ಡಬಳ್ಳಾಪುರದ ರಾಜಘಟ್ಟ ಮೂಲದ ಚಿದಾನಂದ್ ರಾಜಘಟ್ಟ ಸಂತಾಪ ಸೂಚಿಸಿದ್ದಾರೆ. ಅಮೆರಿಕದಲ್ಲಿರುವ ಅವರು ಫೇಸ್ಬುಕ್ ಮೂಲಕ ಗೌರಿ ಲಂಕೇಶ್ ಅವರಿಗೆ ಸಂತಾಪ ಸೂಚಿಸಿದ್ದಾರೆ.

ತಮ್ಮ ಸಂತಾಪ ಸೂಚಕದ ವೇಳೆ ಗೌರಿ ಲಂಕೇಶ್ ಅವರ ವೈಚಾರಿಕತೆಯನ್ನ ಶ್ಲಾಘಿಸಿರುವ ಮಾಜಿ ಪತಿ, ಘನತೆ, ಸಮಗ್ರತೆ ನಿರ್ಭೀತಿಯ ಕೆಲಸಗಳು ಮುಂದುವರೆಯುತ್ತವೆ ಎಂದು ಅವರು ಹೇಳಿದ್ಧಾರೆ. ಗೌರಿ ಲಂಕೇಶ್ ಅವರ ವೈಚಾರಿಕತೆ ಎಂದೆಂದಿಗೂ ಅಜರಾಮರ ಎಂದು ಅವರು ಹೇಳಿದ್ಧಾರೆ.



 


ಗೌರಿ ಲಂಕೇಶ್ ಹತ್ಯೆ ಬಗ್ಗೆ ಇಡೀ ವಿಶ್ವದ ಪತ್ರಕರ್ತರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಅಮೆರಿಕ, ಬ್ರಿಟನ್ ಪತ್ರಿಕೆಗಳು ಈ ಘಟನೆಯನ್ನ ತೀವ್ರವಾಗಿ ಖಂಡಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments