Webdunia - Bharat's app for daily news and videos

Install App

ಗೌರಿ ಲಂಕೇಶ್‌ ಹಂತಕರ ಸುಳಿವು ಪತ್ತೆ: ಸಚಿವ ರಾಮಲಿಂಗಾರೆಡ್ಡಿ

Webdunia
ಶನಿವಾರ, 9 ಸೆಪ್ಟಂಬರ್ 2017 (15:37 IST)
ದುಷ್ಕರ್ಮಿಗಳಿಂದ ಹತ್ಯೆಯಾದ ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹಂತಕರ ಸುಳಿವು ದೊರೆತಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಗೌರಿ ಲಂಕೇಶ್‌ ಹಂತಕರ ಸುಳಿವು ಪತ್ತೆಯಾಗಿದೆ. ಆದರೆ, ಮಾಧ್ಯಮಗಳ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
 
ಗೌರಿ ಲಂಕೇಶ್‌ ಹಂತಕರ ಬಗ್ಗೆ ಮಹತ್ವದ ಮಾಹಿತಿ ದೊರೆತಿದ್ದು, ಆದಷ್ಟು ಬೇಗ ತನಿಖೆ ಪೂರ್ಣಗೊಳ್ಳಲಿದೆ. ದಕ್ಷ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
 
ಆರೋಪಿಗಳ ಬಂಧನದ ನಂತರ ಯಾವ ಕಾರಣಕ್ಕಾಗಿ ಗೌರಿ ಲಂಕೇಶ್ ಅವರ ಹತ್ಯೆಯಾಗಿದೆ ಎನ್ನುವುದು ಬಹಿರಂಗವಾಗಲಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. 
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments