ಗೌರಿ ಲಂಕೇಶ್ ಹತ್ಯೆ ಪ್ರಕರಣ: ಐವರು ವಶಕ್ಕೆ

Webdunia
ಶುಕ್ರವಾರ, 24 ಆಗಸ್ಟ್ 2018 (20:55 IST)
ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಏತನ್ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಐವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲು ಮುಂದಾಗಿದ್ದಾರೆ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಹಿಂದೂ ಸಂಘಟನೆಯ ಮುಖಂಡರಾದ ವೈಭವ ರಾವತ್, ಸುದನ್ವ, ಗೊಂಧಾಳೇಕರ್, ಶರದ ಕಳಸ್ಕರ್ ಸೇರಿ ಐವರನ್ನು ತನಿಖಾಧಿಕಾರಿಗಳು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ.

ಮಹಾರಾಷ್ಟ್ರದ ಎಸ್ ಐ ಟಿ ತಂಡ ಇವರನ್ನು ಬಂಧಿಸಿದಾಗ ಬಂಧಿತರಿಂದ ಪಿಸ್ತೂಲ್ ಗಳು ಹಾಗೂ ಮದ್ದು ಗುಂಡುಗಳು ಸಿಕ್ಕಿದ್ದವು. ಇದರಲ್ಲಿ ಒಂದು ಪಿಸ್ತೂಲ್ ನ್ನು ಗೌರಿ ಲಂಕೇಶ್ ಹತ್ಯೆಗಾಗಿ ಖರೀದಿಸಿರುವ ಶಂಕೆ ತನಿಖಾಧಿಕಾರಿಗಳಿಗೆ ವ್ಯಕ್ತವಾಗಿದೆ. ಗೌರಿ ಲಂಕೇಶ್ ಹತ್ಯೆಗೆ ಪಿಸ್ತೂಲ್ ನೀಡಿದವರು ಇವರೇ ಎನ್ನುವ ಅನುಮಾನ ಕಾಡಲಾರಂಭಿಸಿದೆ. ತನಿಖಾಧಿಕಾರಿಗಳು ಆ ನಿಟ್ಟಿನಲ್ಲಿಯೂ ಕಾರ್ಯಾಚರಣೆ ಮುಂದುವರಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments