Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆ: ಎಸ್‌ಐಟಿಯಿಂದ ಡಿಕೆಶಿ ಆಪ್ತ ಜ್ಯೋತಿಷಿ ದ್ವಾರಕನಾಥ್ ವಿಚಾರಣೆ

Webdunia
ಬುಧವಾರ, 20 ಸೆಪ್ಟಂಬರ್ 2017 (20:31 IST)
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಆಪ್ತ ಜ್ಯೋತಿಷಿ ದ್ವಾರಕನಾಥ್ ಅವರನ್ನು ಎಸ್‌ಐಟಿ ವಿಚಾರಣೆಗೊಳಪಡಿಸಿತು.
ದ್ವಾರಕನಾಥ್ ಮನೆಗೆ ಎಸ್‌ಐಟಿ ಅಧಿಕಾರಿಗಳು ತೆರಳಿ ವಿಚಾರಣೆ ನಡೆಸಿದರು. ದ್ವಾರಕನಾಥ್ ವಿರುದ್ಧ ಗೌರಿ ಲಂಕೇಶ್ ಹಲವು ಲೇಖನಗಳನ್ನು ಬರೆದಿದ್ದರು. ಗೌರಿ ಲಂಕೇಶ್ ವಿರುದ್ಧ ದ್ವಾರಕನಾಥ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಎಸ್ಐಟಿ ಮಾಹಿತಿ ಕಲೆಹಾಕಿದೆ. 
 
ಗೌರಿ ಹತ್ಯೆಗೂ ತನಗೂ ಯಾವುದೇ ಸಂಬಂಧ ಇಲ್ಲ. ಅವರೊಂದಿಗೆ ಯಾವುದೇ ಸಂಪರ್ಕವಿರಲಿಲ್ಲ ಎಂದು ಜ್ಯೋತಿಷಿ ದ್ವಾರಕನಾಥ್ ಎಸ್‌‍ಐಟಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments