Webdunia - Bharat's app for daily news and videos

Install App

`ಗೌರಿ ಲಂಕೇಶ್ ಹತ್ಯೆ ತನಿಖೆ ಆರೆಸ್ಸೆಸ್ ಕಚೇರಿಯಿಂದಲೇ ಆರಂಭವಾಗಲಿ’

Webdunia
ಸೋಮವಾರ, 11 ಸೆಪ್ಟಂಬರ್ 2017 (12:56 IST)
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಆರೆಸ್ಸೆಸ್ ಕಚೇರಿಯಿಂದಲೇ ಆರಂಭವಾಗಲಿ ಎಂದು ಮಾಜಿ ನಕ್ಸಲ್ ಮುಖಂಡರಾದ ಸಿರಿಮನೆ ನಾಗರಾಜ್, ನೂರ್ ಶ್ರೀಧರ್ ಒತ್ತಾಯಿಸುತ್ತಿದ್ದಾರೆ.

ಗೌರಿ ಲಂಕೇಶ್ ಹತ್ಯೆಯಲ್ಲಿ ಸಂಘ ಪರಿವಾರದವರ ಕೈವಾಡವಿರುವ ಬಗ್ಗೆ ತನಿಖೆ ನಡೆಯಲಿ, ಗೌರಿ ಹತ್ಯೆ ಬಗ್ಗೆ ಸಂಭ್ರಮಾಚರಣೆ ನಡೆಸುತ್ತಿರುವವರ ತನಿಖೆ ನಡೆಯಲಿ, ಸಂಘಪರಿವಾರದವರು ಈಗಲೂ ಹತ್ಯೆಯ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ವೈಚಾರಿಕ ದ್ವೇಷ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವುದು ಖಚಿತ. ಬೆಂಗಳೂರಿನ ಾರೆಸ್ಸೆಸ್ ಕಚೇರಿಯಿಂದಲೇ ತನಿಖೆ ಆರಂಭವಾಗಲಿ ಎಂದು ಪ್ರೆಸ್ ಕ್ಲಬ್`ನಲ್ಲಿ ಸುದ್ದಿಗೋಷ್ಠಿ ನಡೆಸಿದ ನೂರ್ ಶ್ರೀಧರ್, ಸಿರಿಮನೆ ನಾಗರಾಜ್ ಹೇಳಿದ್ದಾರೆ.

ಗೌರಿ ಹತ್ಯೆ ತನಿಖೆಯ ದಿಕ್ಕು ತಪ್ಪಿಸಲಾಗುತ್ತಿದೆ.  ಹತ್ಯೆ ಹಿಂದಿನ ಸತ್ಯವನ್ನೇ ಹತ್ಯೆ ಮಾಡುವ ಯತ್ನ ನಡೆದಿದೆ.ನಕ್ಸಲರಿಂದಲೇ ಗೌರಿ ಲಂಕೇಶ್ ಹತ್ಯೆ ನಡೆದಿದೆ ಎಂದು ಮಾಧ್ಯಮಗಳಲ್ಲಿ ಬಿಂಬಿಸುವ ಯತ್ನ ನಡೆಯುತ್ತಿದೆ. ಆದಿವಾಸಿ ಜನಾಂಗದ ನಕ್ಸಲ್ ವಿಕ್ರಂ ಗೌಡ ಮೇಲೆ ಗೂಬೆ ಕೂರಿಸಲಾಗುತ್ತಿದೆ. ಆತ ಮುಗ್ದ ಗೌರಿ ಲಂಕೆಶ್ ಹತ್ಯೆ ಮಾಡಿರಲು ಸಾಧ್ಯವೇ ಇಲ್ಲ ಎಂದು ನೂರ್ ಶ್ರೀಧರ್, ಸಿರಿಮನೆ ನಾಗರಾಜ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments