Webdunia - Bharat's app for daily news and videos

Install App

ಗೌರಿ ಲಂಕೇಶ್ ಹಂತಕರ ರೇಖಾ ಚಿತ್ರ ತಂದ ಫಜೀತಿ

Webdunia
ಸೋಮವಾರ, 16 ಅಕ್ಟೋಬರ್ 2017 (10:24 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹಂತಕರ ರೇಖಾ ಚಿತ್ರವನ್ನು ಪೊಲೀಸರು ಮೊನ್ನೆಯಷ್ಟೇ ಬಿಡುಗಡೆ ಮಾಡಿದ್ದರು. ಆದರೆ ಮೂರು ರೇಖಾ ಚಿತ್ರಗಳ ಪೈಕಿ ಒಂದು ಇದೀಗ ಶಾಸಕ ಬಿ ಸುರೇಶ್ ಗೌಡ ಆಪ್ತ ಸಹಾಯಕನಿಗೆ ಸಂಕಷ್ಟ ತಂದಿಟ್ಟಿದೆ.

 
ತುಮಕೂರು ಗ್ರಾಮಾಂತರ ಶಾಸಕ ಬಿ ಸುರೇಶ್ ಗೌಡ ಅವರ ಆಪ್ತ ಸಹಾಯಕ ಪ್ರಭಾಕರ್ ಅವರ ಚಹರೆಗೂ ಈ ರೇಖಾ ಚಿತ್ರದಲ್ಲಿರುವ ಓರ್ವ ಶಂಕಿತನ ಚಿತ್ರಕ್ಕೂ ಸಾಮ್ಯತೆಯಿದೆ. ಪ್ರಭಾಕರ್ ರಂತೆ ಶಂಕಿತನ ಚಿತ್ರದಲ್ಲೂ ಮುಖಕ್ಕೆ ಕುಂಕುಮ ಇಟ್ಟುಕೊಳ್ಳಲಾಗಿದೆ.

ಇದೀಗ ಪ್ರಭಾಕರ್ ಗೆ ಸಂಕಷ್ಟ ತಂದಿಟ್ಟಿದೆ. ನನಗೆ ಸಂಬಂಧವೇ ಇಲ್ಲದ ಪ್ರಕರಣವೊಂದರ ಬಗ್ಗೆ ಜನ ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಉತ್ತರ ಕೊಟ್ಟು ಸಾಕಾಗಿದೆ ಎಂದು ಪ್ರಭಾಕರ್  ತಮ್ಮ ಫೇಸ್ ಬುಕ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ನನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಯಾರೋ ಬೇಕೆಂದೇ ನನ್ನ ತೇಜೋವಧೆಗೆ ಈ ರೀತಿ ಮಾಡಿದ್ದಾರೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments