ಗೌರಿ ಲಂಕೇಶ್ ತಾಯಿಯಿಂದ ಸಿಎಂ ಸಿದ್ದರಾಮಯ್ಯ ಭೇಟಿ

Webdunia
ಶನಿವಾರ, 9 ಸೆಪ್ಟಂಬರ್ 2017 (15:33 IST)
ಅಪರಿಚಿತ ದುಷ್ಕರ್ಮಿಗಳಿಂದ ಹತ್ಯೆಯಾದ ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಅವರ ತಾಯಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗೌರಿ ಲಂಕೇಶ್ ತಾಯಿ ಇಂದಿರಾ, ಸಹೋದರಿ ಕವಿತಾ ಲಂಕೇಶ್ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
 
ಗೌರಿ ಹಂತಕರ ಸುಳಿವು ದೊರೆತಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ನೀಡಿದ ಹೇಳಿಕೆಯ ಮಧ್ಯೆ ಗೌರಿ ಕುಟುಂಬದವರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ.
 
ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿಕೆಯಿಂದ ಹಂತಕರು ಶೀಘ್ರದಲ್ಲಿಯೇ ಪತ್ತೆಯಾಗಲಿದ್ದಾರೆ ಎನ್ನುವ ವಿಶ್ವಾಸವನ್ನು ಗೌರಿ ಲಂಕೇಶ್ ಕುಟುಂಬದವರು ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ಇತಿಹಾಸದಲ್ಲೇ ಅಪರೂಪದ ಘಟನೆ, 24ಗಂಟೆಗಳಲ್ಲಿ ನಂಬಲಾಗದಷ್ಟು ದೇಣಿಗೆ

ಕಂಬಳ ಆಯೋಜಕರಿಗೆ ಗುಡ್‌ನ್ಯೂಸ್ ಕೊಟ್ಟ ಡಿಕೆ ಶಿವಕುಮಾರ್ ಸರ್ಕಾರ

ಪತಿ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ ಯತ್ನ: ಕಾನೂನು ಕಾಯಬೇಕಿದ್ದ ಪಿಎಸ್ಐ ಅರೆಸ್ಟ್‌

ಖರ್ಗೆ ಗೈರು ಹಿನ್ನೆಲೆ: ಇಂದು ನಿರ್ಧಾರ ಆಗಬೇಕಿದ್ದ ರಾಜ್ಯ ಸಂಪುಟ ವಿಸ್ತರಣೆ ಸಭೆ ಮುಂದೂಡಿಕೆ

ಕರ್ನಾಟಕದಲ್ಲೂ ಪಶ್ಚಿಮ ಬಂಗಾಲದ ಮಾದರಿ ಫಲಿತಾಂಶ: ವಿಜಯೇಂದ್ರ ವಿಶ್ವಾಸ

ಮುಂದಿನ ಸುದ್ದಿ
Show comments