Select Your Language

Notifications

webdunia
webdunia
webdunia
webdunia

ಇಂದು ಗವಿಗಂಗಾಧರೇಶ್ವರನಿಗೆ ಸೂರ್ಯರಶ್ಮಿಯ ಆಗಮನ!

ಇಂದು ಗವಿಗಂಗಾಧರೇಶ್ವರನಿಗೆ ಸೂರ್ಯರಶ್ಮಿಯ ಆಗಮನ!
ಬೆಂಗಳೂರು , ಭಾನುವಾರ, 14 ಜನವರಿ 2018 (08:00 IST)
ಬೆಂಗಳೂರು: ಮಕರ ಸಂಕ್ರಾಂತಿಯ ದಿನವಾದ ಇಂದು ಬೆಂಗಳೂರಿನ ಗವಿಪುರಂನ ಗವಿಗಂಗಾಧರೇಶ್ವರನ ಸನ್ನಿಧಿಯಲ್ಲಿ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವ ಪುಣ್ಯ ದಿನ.
 

ಈ ನಿಟ್ಟಿನಲ್ಲಿ ದೇವಾಲಯದಲ್ಲಿ ಸಕಲ ಸಿದ್ಧತೆ ನಡೆಸಲಾಗಿದ್ದು, ಲಕ್ಷಾಂತರ ಮಂದಿ ಸೇರುವ ನಿರೀಕ್ಷೆಯಿದೆ. ಅಪರಾಹ್ನ ಈ ದಿವ್ಯ ಕ್ಷಣಕ್ಕೆ ಜನರು ಸಾಕ್ಷಿಯಾಗಲಿದ್ದಾರೆ.

ಸೂರ್ಯ ರಶ್ಮಿ ನೇರವಾಗಿ ನಂದಿ ಮೂರ್ತಿಯ ಶಿರದ ಮೂಲಕ ಸಾಗಿ ಶಿವಲಿಂಗವನ್ನು ಸ್ಪರ್ಶಿಸುತ್ತದೆ. ಇದು ವರ್ಷಕ್ಕೊಮ್ಮೆ ಮಾತ್ರ ನಡೆಯುವ ವಿಶೇಷ ವಿದ್ಯಮಾನವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆಯಲ್ಲಿ ತನ್ನ ಪತ್ನಿಗೆ ಮತ ಹಾಕದೇ ಇದ್ದ ಕುಟುಂಬದ ಮೇಲೆ ದ್ವೇಷ; ಕುಟುಂಬದ ಬಾಲಕಿಯನ್ನು ಹುರಿದು ಮುಕ್ಕಿದ ಕಾಮುಕರು!