Webdunia - Bharat's app for daily news and videos

Install App

ಇಂದು ಗವಿಗಂಗಾಧರೇಶ್ವರನಿಗೆ ಸೂರ್ಯರಶ್ಮಿಯ ಆಗಮನ!

Webdunia
ಭಾನುವಾರ, 14 ಜನವರಿ 2018 (08:00 IST)
ಬೆಂಗಳೂರು: ಮಕರ ಸಂಕ್ರಾಂತಿಯ ದಿನವಾದ ಇಂದು ಬೆಂಗಳೂರಿನ ಗವಿಪುರಂನ ಗವಿಗಂಗಾಧರೇಶ್ವರನ ಸನ್ನಿಧಿಯಲ್ಲಿ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವ ಪುಣ್ಯ ದಿನ.
 

ಈ ನಿಟ್ಟಿನಲ್ಲಿ ದೇವಾಲಯದಲ್ಲಿ ಸಕಲ ಸಿದ್ಧತೆ ನಡೆಸಲಾಗಿದ್ದು, ಲಕ್ಷಾಂತರ ಮಂದಿ ಸೇರುವ ನಿರೀಕ್ಷೆಯಿದೆ. ಅಪರಾಹ್ನ ಈ ದಿವ್ಯ ಕ್ಷಣಕ್ಕೆ ಜನರು ಸಾಕ್ಷಿಯಾಗಲಿದ್ದಾರೆ.

ಸೂರ್ಯ ರಶ್ಮಿ ನೇರವಾಗಿ ನಂದಿ ಮೂರ್ತಿಯ ಶಿರದ ಮೂಲಕ ಸಾಗಿ ಶಿವಲಿಂಗವನ್ನು ಸ್ಪರ್ಶಿಸುತ್ತದೆ. ಇದು ವರ್ಷಕ್ಕೊಮ್ಮೆ ಮಾತ್ರ ನಡೆಯುವ ವಿಶೇಷ ವಿದ್ಯಮಾನವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments