Webdunia - Bharat's app for daily news and videos

Install App

ಗೀತಾ ವಿಷ್ಣು ತಮಿಳುನಾಡಿಗೆ ಎಸ್ಕೇಪ್..!

Webdunia
ಸೋಮವಾರ, 2 ಅಕ್ಟೋಬರ್ 2017 (13:47 IST)
ಸೆ.29ರಂದು ಸೌತ್ ಎಂಡ್ ಸರ್ಕಲ್`ನಲ್ಲಿ ನಡೆದಿದ್ದ ಻ಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಆದಿಕೇಶವುಲು ಮೊಮ್ಮಗ ಗೀತಾ ವಿಷ್ಣು ಬಂಧನಕ್ಕೆ ಬಲೆ ಬೀಸಿರುವುದಾಗಿ ಡಿಸಿಪಿ ಶರಣಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸೆ.29ರಂದು ಘಟನೆ ಬಳಿಕ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ಗೀತಾ ವಿಷ್ಣು ಅಲ್ಲಿಂದಲೇ ಎಸ್ಕೇಪ್ ಆಗಿದ್ದ. ಬಳಿಕ ಸ್ನೇಹಿತ ವಿನಯ್ ಜೊತೆ ವೋಲ್ವೋ ಕಾರಿನಲ್ಲಿ  ಶಾಂತಿನಿಕೇತನ ಅಪಾರ್ಟ್`ಮೆಂಟ್`ಗೆ ತೆರಳಿದ್ದಾನೆ. ಅಲ್ಲಿಂದ ಮೂವರೂ ಹೈದ್ರಾಬಾದ್`ಗೆ ತೆರಳಿದ್ದಾರೆ. ಗೀತಾ ವಿಷ್ಣು ಹೈದ್ರಾಬಾದ್`ನ ಸಂಬಂಧಿಕರ ಮನೆಗೆ ತೆರಳಿರುವ ಮಾಹಿತಿ ಆಧರಿಸಿ ಪೊಲೀಸರ ತಂಡ ಸಹ ಹೈದ್ರಾಬಾದ್`ಗೆ ತೆರಳಿದೆ. ಆದರೆ, ಪೊಲೀಸರು ಬರುತ್ತಿರುವ ಮಾಹಿತಿ ಅರಿತ ಗೀತಾ ವಿಷ್ಣು ಅಲ್ಲಿಂದಲೂ ಕಾಲ್ಕಿತ್ತಿದ್ದು, ತಮಿಳುನಾಡಿನ ಮತ್ತೊಬ್ಬ ಸಂಬಂಧಿಕರ ಮನೆಗೆ ದೌಡಾಯಿಸಿದ್ದಾನೆ ಎಂದು ಡಿಸಿಪಿ ತಿಳಿಸಿದ್ದಾರೆ.

ಇತ್ತ, ಬೆಂಗಳೂರಿನಲ್ಲಿ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲಿಸರು ಅಪಘಾತಕ್ಕೂ ಮುನ್ನ ಪಾರ್ಟಿ ಮಾಡಿದ್ದ ಎಲ್ಲರಿಗೂ ನೋಟಿಸ್ ನೀಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಪ್ರಣವ್ ದೇವರಾಜ್, ಶಶಾಂಕ್ ವಿಚಾರಣೆಗೆ ಹಾಜರಾಗಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments