Webdunia - Bharat's app for daily news and videos

Install App

ವಿದ್ಯಾರ್ಥಿನಿಯ 3ನೇ ಕವನ ಸಂಕಲನ ಬಿಡುಗಡೆ ಮಾಡಿದ ಗೆಹ್ಲೋಟ್

Webdunia
ಭಾನುವಾರ, 18 ಡಿಸೆಂಬರ್ 2022 (11:11 IST)
ಬೆಂಗಳೂರು : ವಿದ್ಯಾರ್ಥಿನಿ ಅಮನ ಜೆ. ಕುಮಾರ್ ಅವರ 3ನೇ ಹಾಗೂ ಪ್ರಥಮ ಹಿಂದಿ ಕವನ ಸಂಕಲನ Lafzon ki Mehfil ಎಂಬ ಪುಸ್ತಕವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಬಿಡುಗಡೆ ಮಾಡಿದರು.

ಅಮನ ಜೆ. ಕುಮಾರ್ ಬೆಂಗಳೂರಿನ ಬಿಷಪ್ ಕಾಟನ್ ಗರ್ಲ್ ಸ್ಕೂಲ್ನಲ್ಲಿ 9ನೇ ತರಗತಿ ಓದುತ್ತಿದ್ದು,  ಹಾರ್ವರ್ಡ್ ವಿಶ್ವ ವಿದ್ಯಾಲಯದಿಂದ Masterpieces of World Literature ಕೋರ್ಸ್ ಅನ್ನು ಸಹ ಮಾಡಿದ್ದಾರೆ.

ಜೈವಂತ್ ಕುಮಾರ್ ಹಾಗೂ ಡಾ. ಲತಾ ಟಿ.ಎಸ್. ಅವರ ಮಗಳಾದ ಅಮನ 6ನೇ ತರಗತಿಯಲ್ಲಿದ್ದಾಗ ಇಂಗ್ಲಿಷ್ ಕವನಗಳನ್ನು ಬರೆಯಲು ಪ್ರಾರಂಭಿಸಿದ್ದು, ಅವರ ಪ್ರಥಮ ಕವನ ಸಂಕಲನ ಎಕೋಸ್ ಆಫ್ ಸೋಲ್ಪುಲ್ ಕವನಗಳು ಅನ್ನು ಡಿಸೆಂಬರ್ 2020ರಲ್ಲಿ ಶಿಕ್ಷಣ ಸಚಿವರು ಬಿಡುಗಡೆ ಮಾಡಿದ್ದರು.

ಅದಾದ ಬಳಿಕ ಎರಡನೇ ಕವನ ಸಂಕಲನ ಪದಗಳ ನಡುವಿನ ಪ್ರಪಂಚವನ್ನು ಡಿಸೆಂಬರ್ 2021 ರಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಬಿಡುಗಡೆ ಮಾಡಿದ್ದಾರೆ.

ಈ ಪುಸ್ತಕವು Amazon, Flipkart, Kindle, Evincepub, Playstore ನಲ್ಲಿ ಲಭ್ಯವಿದೆ. ಇದೀಗ ಅಮನ ಕನ್ನಡದಲ್ಲಿಯೂ ಕವನಗಳನ್ನು ಬರೆಯಲು ಪ್ರಾರಂಭಿಸಿದ್ದು, ಈಗಾಗಲೇ ಅಮಲ ಅನೇಕ ದಾಖಲೆಗಳನ್ನು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

ಮುಂದಿನ ಸುದ್ದಿ
Show comments