Select Your Language

Notifications

webdunia
webdunia
webdunia
webdunia

ಭಾನುವಾರ ತಡರಾತ್ರಿ ಗೆಹ್ಲೋಟ್ ಆಸ್ಪತ್ರೆಗೆ ದಾಖಲು

ಗೆಹ್ಲೋಟ್
ಬೆಂಗಳೂರು , ಸೋಮವಾರ, 14 ಆಗಸ್ಟ್ 2023 (10:25 IST)
ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ರಾತ್ರಿ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರು.
 
ಹೃದಯ ಸಂಬಂಧಿಸಿದ ಸಮಸ್ಯೆ ಹಿನ್ನೆಲೆಯಲ್ಲಿ ರಾಜ್ಯಪಾಲರು ರಾತ್ರಿ 10 ಗಂಟೆ ಸುಮಾರಿಗೆ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ಡಿಲಕ್ಸ್ ವಾರ್ಡ್ ನಲ್ಲಿ ರಾತ್ರಿ 10 ರಿಂದ 12:50 ರವರೆಗೆ ಚಿಕಿತ್ಸೆ ಪಡೆದಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಹಾಸ್ಟೆಲ್ ಹುಡ್ಗೀರ ಬೆತ್ತಲೆ ವೀಡಿಯೋ ಸೆರೆ ಹಿಡಿದು ಸೀನಿಯರ್ಗೆ ಕಳಿಸ್ತಿದ್ದ ವಿದ್ಯಾರ್ಥಿನಿ!