Webdunia - Bharat's app for daily news and videos

Install App

ಸಿಡಿಲ ರಭಸಕ್ಕೆ ಸಿಡಿಮದ್ದು ಸ್ಫೋಟ: ತಂದೆ-ಮಗ ಸೇರಿ ಮೂವರು ಛಿದ್ರ ಛಿದ್ರ

Webdunia
ಮಂಗಳವಾರ, 2 ಮೇ 2017 (20:02 IST)
ಕಲ್ಲು ಸಿಡಿಸಲು ಕ್ವಾರಿಯಲ್ಲಿ ಇಟ್ಟಿದ್ದ ಜಿಲೆಟಿನ್‌ ಸಿಡಿಮದ್ದು ಸ್ಫೋಟಗೊಂಡು ತಂದೆ-ಮಗ ಸೇರಿದಂತೆ ಸಾವನ್ನಪ್ಪಿದ ಘಟನೆ ಹಾಸನದ ತಾಲೂಕಿನ ಕಟ್ಟಾಯ ಬಳಿಯ ಕಲ್ಲು ಕ್ವಾರೆಯೊಂದರಲ್ಲಿ ನಡೆದಿದೆ.
 

ಮೃತರನ್ನು ಜಗದೀಶ್‌ (50) ಅವರ ಮಗ ಪುನೀತ್‌(23) ಮತ್ತು ನಾಗರಾಜ್‌ (40) ಎಂದು ತಿಳಿದುಬಂದಿದೆ. ರಾತ್ರಿ ವೇಳೆ ಕಲ್ಲು ಸಿಡಿಸಲೆಂದು ಇಟ್ಟಿದ್ದ ಸಿಡಿಮದ್ದು ಸಿಡಿಲು ಬಡಿದು ಸ್ಫೋಟಗೊಂಡಿದ್ದರಿಂದ ಈ ಅವಘಡ ಸಂಭವಿಸಿದೆ. ಮೂವರ ದೇಹಗಳು ಛಿದ್ರಗೊಂಡಿವೆ.

ಘಟನೆಗೆ ಸಂಬಂಧಿಸಿದಂತೆ ಗೊರೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇಹಗಳು ಗುರುತಿಸಲಾಗದಷ್ಟು ಛಿದ್ರವಾಗಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments