Webdunia - Bharat's app for daily news and videos

Install App

ಸಿಡಿಲ ರಭಸಕ್ಕೆ ಸಿಡಿಮದ್ದು ಸ್ಫೋಟ: ತಂದೆ-ಮಗ ಸೇರಿ ಮೂವರು ಛಿದ್ರ ಛಿದ್ರ

Webdunia
ಮಂಗಳವಾರ, 2 ಮೇ 2017 (20:02 IST)
ಕಲ್ಲು ಸಿಡಿಸಲು ಕ್ವಾರಿಯಲ್ಲಿ ಇಟ್ಟಿದ್ದ ಜಿಲೆಟಿನ್‌ ಸಿಡಿಮದ್ದು ಸ್ಫೋಟಗೊಂಡು ತಂದೆ-ಮಗ ಸೇರಿದಂತೆ ಸಾವನ್ನಪ್ಪಿದ ಘಟನೆ ಹಾಸನದ ತಾಲೂಕಿನ ಕಟ್ಟಾಯ ಬಳಿಯ ಕಲ್ಲು ಕ್ವಾರೆಯೊಂದರಲ್ಲಿ ನಡೆದಿದೆ.
 

ಮೃತರನ್ನು ಜಗದೀಶ್‌ (50) ಅವರ ಮಗ ಪುನೀತ್‌(23) ಮತ್ತು ನಾಗರಾಜ್‌ (40) ಎಂದು ತಿಳಿದುಬಂದಿದೆ. ರಾತ್ರಿ ವೇಳೆ ಕಲ್ಲು ಸಿಡಿಸಲೆಂದು ಇಟ್ಟಿದ್ದ ಸಿಡಿಮದ್ದು ಸಿಡಿಲು ಬಡಿದು ಸ್ಫೋಟಗೊಂಡಿದ್ದರಿಂದ ಈ ಅವಘಡ ಸಂಭವಿಸಿದೆ. ಮೂವರ ದೇಹಗಳು ಛಿದ್ರಗೊಂಡಿವೆ.

ಘಟನೆಗೆ ಸಂಬಂಧಿಸಿದಂತೆ ಗೊರೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇಹಗಳು ಗುರುತಿಸಲಾಗದಷ್ಟು ಛಿದ್ರವಾಗಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments