Webdunia - Bharat's app for daily news and videos

Install App

ಸಿಡಿಲ ರಭಸಕ್ಕೆ ಸಿಡಿಮದ್ದು ಸ್ಫೋಟ: ತಂದೆ-ಮಗ ಸೇರಿ ಮೂವರು ಛಿದ್ರ ಛಿದ್ರ

Webdunia
ಮಂಗಳವಾರ, 2 ಮೇ 2017 (20:02 IST)
ಕಲ್ಲು ಸಿಡಿಸಲು ಕ್ವಾರಿಯಲ್ಲಿ ಇಟ್ಟಿದ್ದ ಜಿಲೆಟಿನ್‌ ಸಿಡಿಮದ್ದು ಸ್ಫೋಟಗೊಂಡು ತಂದೆ-ಮಗ ಸೇರಿದಂತೆ ಸಾವನ್ನಪ್ಪಿದ ಘಟನೆ ಹಾಸನದ ತಾಲೂಕಿನ ಕಟ್ಟಾಯ ಬಳಿಯ ಕಲ್ಲು ಕ್ವಾರೆಯೊಂದರಲ್ಲಿ ನಡೆದಿದೆ.
 

ಮೃತರನ್ನು ಜಗದೀಶ್‌ (50) ಅವರ ಮಗ ಪುನೀತ್‌(23) ಮತ್ತು ನಾಗರಾಜ್‌ (40) ಎಂದು ತಿಳಿದುಬಂದಿದೆ. ರಾತ್ರಿ ವೇಳೆ ಕಲ್ಲು ಸಿಡಿಸಲೆಂದು ಇಟ್ಟಿದ್ದ ಸಿಡಿಮದ್ದು ಸಿಡಿಲು ಬಡಿದು ಸ್ಫೋಟಗೊಂಡಿದ್ದರಿಂದ ಈ ಅವಘಡ ಸಂಭವಿಸಿದೆ. ಮೂವರ ದೇಹಗಳು ಛಿದ್ರಗೊಂಡಿವೆ.

ಘಟನೆಗೆ ಸಂಬಂಧಿಸಿದಂತೆ ಗೊರೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇಹಗಳು ಗುರುತಿಸಲಾಗದಷ್ಟು ಛಿದ್ರವಾಗಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments