Webdunia - Bharat's app for daily news and videos

Install App

ಆಹಾರ ಪದಾರ್ಥಗಳ ಮೇಲೆ ಜಿ. ಎಸ್. ಟಿ. ಸರಿಯಲ್ಲ

Webdunia
ಮಂಗಳವಾರ, 19 ಜುಲೈ 2022 (14:48 IST)
ಶ್ರೀಲಂಕಾಗಿಂತ ನಮ್ಮ ಭಾರತದ ಸ್ಥಿತಿ ಸರಿಯಿಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆಹಾರ ಪದಾರ್ಥಗಳ ಮೇಲೆ ಜಿಎಸ್‌ಟಿ ಹೆಚ್ಚಳ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಇದಾಗಿದೆ.
ಶ್ರೀಲಂಕಾಗಿಂತ ನಮ್ಮ ಭಾರತದ ಸ್ಥಿತಿ ಸರಿಯಿಲ್ಲ. ದೇಶದಲ್ಲಿ ಎರಡು 2 ಹೊತ್ತು ಊಟಕ್ಕೂ ಇಲ್ಲದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಹಾಲು , ಮೊಸರು, ಉಪ್ಪಿನಕಾಯಿ ಮೇಲೆ ಟ್ಯಾಕ್ಸ್‌ ಹಾಕಲಾಗಿದೆ. ಕೇಂದ್ರ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಆಹಾರ ಪದಾರ್ಥಮೇಲೆ ಜಿಎಸ್‌ಟಿ ಹಾಕಿದ್ದು ಜನವಿರೋಧಿ ನೀತಿಯಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನನ್ಯಾ ಭಟ್ ನನ್ನ ಮಗಳಲ್ಲ.. ಹೌದೌದು ಮಗಳು ಸುಜಾತ ಭಟ್ ಉಲ್ಟಾ ಪಲ್ಟಾ

Karnataka Weather: ರಾಜ್ಯಾದ್ಯಂತ ಇಂದಿನ ಹವಾಮಾನ ವರದಿ ಇಲ್ಲಿದೆ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಮುಂದಿನ ಸುದ್ದಿ
Show comments