Webdunia - Bharat's app for daily news and videos

Install App

ಬೆಳಿಗ್ಗೆ 7 ರಿಂದ 11 ರವರೆಗೆ ಮಾತ್ರ ಮನೆಯಿಂದ ಹೊರಬನ್ನಿ

Webdunia
ಬುಧವಾರ, 1 ಏಪ್ರಿಲ್ 2020 (14:11 IST)
ಕೊರೋನಾ ಸೋಂಕು ಹರಡುತ್ತದೆ ಎಂಬ ಭೀತಿ ಹಿನ್ನಲೆಯಲ್ಲಿ ಜನರು ಅಗತ್ಯ ವಸ್ತುಗಳ‌ ಖರೀದಿಗೆ ನಿಗದಿ ಮಾಡಿದ್ದ ಸಮಯ ಬದಲಾವಣೆ ಮಾಡಲಾಗಿದೆ.

ಮಾರ್ಚ್ 2 ರಿಂದ ಮುಂದಿನ ಆದೇಶದ ವರಗೆ ಬೆಳಿಗ್ಗೆ 7 ರಿಂದ  11 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಈ ಕುರಿತು ಮಾಹಿತಿ ‌ನೀಡಿರುವ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಈ‌ ಮೊದಲು ನಗರದ  ಜನತೆಗೆ ಬೆಳಿಗ್ಗೆ 7 ರಿಂದ 11 ಮತ್ತು ಸಂಜೆ 5 ರಿಂದ 7 ವರಗೆ ದಿನ‌ನಿತ್ಯದ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು.

ಆದರೆ ಜಿಲ್ಲೆಯಲ್ಲಿ ಈಗ ಕೊರೋನ ಸೋಂಕಿತರು ಪತ್ತೆಯಾಗಿರುವುದರಿಂದ ಮತ್ತಷ್ಟು ಬಿಗಿ‌ಕ್ರಮ ತೆಗೆದುಕೊಳ್ಳಬೇಕಾಗಿರುವುದರಿಂದ ಈ ಬದಲಾವಣೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಮಯವಲ್ಲದೇ ಬೇರೆ ಸಮಯದಲ್ಲಿ ಜನತೆ ಹೊರಗಡೆ ತಿರುಗಾಡಬಾರದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments