Webdunia - Bharat's app for daily news and videos

Install App

ಯಾವ ಪರಿಸ್ಥಿತಿಯೇ ಬರಲಿ, ಎದುರಿಸಲು ಸಿದ್ಧರಾಗೋಣ: ಏಮ್ಸ್ ನಿರ್ದೇಶಕ

Webdunia
ಸೋಮವಾರ, 20 ಡಿಸೆಂಬರ್ 2021 (21:40 IST)
ದೇಶದಲ್ಲಿ ತ್ವರಿತಗತಿಯಲ್ಲೇ ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಮುಂದೆ ಏನಾಗುತ್ತದೋ ಎನ್ನುವ ಆತಂಕ ಜನರನ್ನು ಕಾಡಿದೆ. ಈ ಪ್ರಶ್ನೆಗೆ ಏಮ್ಸ್ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಉತ್ತರ ನೀಡಿದ್ದಾರೆ.
ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇದೇ ರೀತಿ ಮುಂದುವರಿದರೆ ಮುಂದೆ ಯಾವ ರೀತಿ ಪರಿಸ್ಥಿತಿಯಾದರೂ ಬರಬಹುದು. ನಾವೆಲ್ಲರೂ ತಯಾರಿಯಾಗಿರೋಣ ಎಂದಿದ್ದಾರೆ.
ಸರ್ಕಾರಗಳು ಎಲ್ಲದಕ್ಕೂ ಸಿದ್ಧವಾಗಬೇಕು. ಬ್ರಿಟನ್‌ನಲ್ಲಿ ಇರುವಷ್ಟು ಕೆಟ್ಟ ಪರಿಸ್ಥಿತಿ ನಮ್ಮಲ್ಲಿಲ್ಲ. ಹಾಗಾಗುವುದೂ ಬೇಡ. ಆದರೆ ನಾವು ಎಲ್ಲ ರೀತಿ ಪರಿಸ್ಥಿತಿಗೂ ಸಿದ್ಧರಾಗಿ ಇರಬೇಕು. ಪ್ರಪಂಚದ ಯಾವುದೇ ದೇಶದಲ್ಲಿ ವೈರಸ್ ಕಂಡರೂ ನಾವು ಎಚ್ಚೆತ್ತುಕೊಳ್ಳಬೇಕು.
ನಮ್ಮ ಸುತ್ತಮುತ್ತ ಸೋಂಕಿನ ಪ್ರಕರಣಗಳು ಬರುವವರೆಗೂ ಕಾಯಬಾರದು. ಪ್ರತಿಯೊಬ್ಬ ನಾಗರಿಕನೂ ಜಾಗ್ರತೆಯಿಂದ ಇದ್ದರೆ ಕೊರೋನಾದಿಂದ ದೂರ ಇರಬಹುದು ಎಂದಿದ್ದಾರೆ. ಬೇರೆ ದೇಶಗಳಲ್ಲಿ ಕಂಡುಬಂದ ಪ್ರಕರಣಗಳ ಅಧ್ಯಯನ ಮುಖ್ಯ. ಮೇಲ್ವಿಚಾರಣೆ ಮಾಡಿ, ಹೆಚ್ಚಿನ ಡೇಟಾ ಸಂಗ್ರಹಿಸಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

ಮುಂದಿನ ಸುದ್ದಿ
Show comments