Select Your Language

Notifications

webdunia
webdunia
webdunia
webdunia

ಕೆಟ್ಟ ಸರ್ಕಾರಗಳನ್ನ ಕಿತ್ತೊಗೆಯಿರಿ : ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್
ಬೆಂಗಳೂರು , ಸೋಮವಾರ, 7 ನವೆಂಬರ್ 2022 (12:02 IST)
ಪ್ರಧಾನಿ ಮೋದಿ ನಮ್ಮನ್ನು ಕೇಳ್ತಾರೆ 70 ವರ್ಷದಲ್ಲಿ ಏನು ಮಾಡಿದ್ರಿ ಅಂತಾ, ನಾವು ಏನು ಮಾಡದೇ ಹೋಗಿದ್ರೆ ದೇಶ ಉಳಿಯುತ್ತಿರಲಿಲ್ಲ.

ಕಾಂಗ್ರೆಸ್ ಈ ದೇಶಕ್ಕೆ ಬುನಾದಿ ಹಾಕಿಕೊಟ್ಟಿದೆ. ಅಂಬೇಡ್ಕರ್ ಸಂವಿಧಾನ ಉಳಿದರೆ ದೇಶ ಉಳಿಯುತ್ತೆ, ಸಂವಿಧಾನ ಇದ್ರೆ ಮಾತ್ರ ಮೋದಿ, ಅಮಿತ್ ಶಾ ಉಳಿತಾರೆ. ಹಾಗಾಗಿ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ದೇಶ ಉಳಿಯಬೇಕು.

ಅದಕ್ಕಾಗಿ ಜನರನ್ನು ಒಗ್ಗೂಡಿಸಿ ಹೋರಾಟ ಮಾಡಿ. ಇರುವ ಕೆಟ್ಟ ಸರ್ಕಾರಗಳನ್ನ ಕಿತ್ತೊಗೆಯಿರಿ ಎಂದು ಗುಡುಗಿದರು.ಇವತ್ತು ಮಾತನಾಡುವ ನಾಯಕರು ಮೋದಿ ಅವರ ಶಾಲೆಯಲ್ಲಿ ಕಲಿತಿದ್ದಾರಾ? ಕಾಂಗ್ರೆಸ್ ನಿರ್ಮಿಸಿದ ಶಾಲೆಯಲ್ಲಿ ಕಲಿತು ಮಾತನಾಡುತ್ತಿದ್ದಾರೆ.  

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಅಸಲಿ ರಾಜಕೀಯ ಶುರು