Webdunia - Bharat's app for daily news and videos

Install App

ಕೆಟ್ಟ ಸರ್ಕಾರಗಳನ್ನ ಕಿತ್ತೊಗೆಯಿರಿ : ಮಲ್ಲಿಕಾರ್ಜುನ ಖರ್ಗೆ

Webdunia
ಸೋಮವಾರ, 7 ನವೆಂಬರ್ 2022 (12:02 IST)
ಪ್ರಧಾನಿ ಮೋದಿ ನಮ್ಮನ್ನು ಕೇಳ್ತಾರೆ 70 ವರ್ಷದಲ್ಲಿ ಏನು ಮಾಡಿದ್ರಿ ಅಂತಾ, ನಾವು ಏನು ಮಾಡದೇ ಹೋಗಿದ್ರೆ ದೇಶ ಉಳಿಯುತ್ತಿರಲಿಲ್ಲ.

ಕಾಂಗ್ರೆಸ್ ಈ ದೇಶಕ್ಕೆ ಬುನಾದಿ ಹಾಕಿಕೊಟ್ಟಿದೆ. ಅಂಬೇಡ್ಕರ್ ಸಂವಿಧಾನ ಉಳಿದರೆ ದೇಶ ಉಳಿಯುತ್ತೆ, ಸಂವಿಧಾನ ಇದ್ರೆ ಮಾತ್ರ ಮೋದಿ, ಅಮಿತ್ ಶಾ ಉಳಿತಾರೆ. ಹಾಗಾಗಿ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ದೇಶ ಉಳಿಯಬೇಕು.

ಅದಕ್ಕಾಗಿ ಜನರನ್ನು ಒಗ್ಗೂಡಿಸಿ ಹೋರಾಟ ಮಾಡಿ. ಇರುವ ಕೆಟ್ಟ ಸರ್ಕಾರಗಳನ್ನ ಕಿತ್ತೊಗೆಯಿರಿ ಎಂದು ಗುಡುಗಿದರು.ಇವತ್ತು ಮಾತನಾಡುವ ನಾಯಕರು ಮೋದಿ ಅವರ ಶಾಲೆಯಲ್ಲಿ ಕಲಿತಿದ್ದಾರಾ? ಕಾಂಗ್ರೆಸ್ ನಿರ್ಮಿಸಿದ ಶಾಲೆಯಲ್ಲಿ ಕಲಿತು ಮಾತನಾಡುತ್ತಿದ್ದಾರೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments