ಕೆಟ್ಟ ಸರ್ಕಾರಗಳನ್ನ ಕಿತ್ತೊಗೆಯಿರಿ : ಮಲ್ಲಿಕಾರ್ಜುನ ಖರ್ಗೆ

Webdunia
ಸೋಮವಾರ, 7 ನವೆಂಬರ್ 2022 (12:02 IST)
ಪ್ರಧಾನಿ ಮೋದಿ ನಮ್ಮನ್ನು ಕೇಳ್ತಾರೆ 70 ವರ್ಷದಲ್ಲಿ ಏನು ಮಾಡಿದ್ರಿ ಅಂತಾ, ನಾವು ಏನು ಮಾಡದೇ ಹೋಗಿದ್ರೆ ದೇಶ ಉಳಿಯುತ್ತಿರಲಿಲ್ಲ.

ಕಾಂಗ್ರೆಸ್ ಈ ದೇಶಕ್ಕೆ ಬುನಾದಿ ಹಾಕಿಕೊಟ್ಟಿದೆ. ಅಂಬೇಡ್ಕರ್ ಸಂವಿಧಾನ ಉಳಿದರೆ ದೇಶ ಉಳಿಯುತ್ತೆ, ಸಂವಿಧಾನ ಇದ್ರೆ ಮಾತ್ರ ಮೋದಿ, ಅಮಿತ್ ಶಾ ಉಳಿತಾರೆ. ಹಾಗಾಗಿ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ದೇಶ ಉಳಿಯಬೇಕು.

ಅದಕ್ಕಾಗಿ ಜನರನ್ನು ಒಗ್ಗೂಡಿಸಿ ಹೋರಾಟ ಮಾಡಿ. ಇರುವ ಕೆಟ್ಟ ಸರ್ಕಾರಗಳನ್ನ ಕಿತ್ತೊಗೆಯಿರಿ ಎಂದು ಗುಡುಗಿದರು.ಇವತ್ತು ಮಾತನಾಡುವ ನಾಯಕರು ಮೋದಿ ಅವರ ಶಾಲೆಯಲ್ಲಿ ಕಲಿತಿದ್ದಾರಾ? ಕಾಂಗ್ರೆಸ್ ನಿರ್ಮಿಸಿದ ಶಾಲೆಯಲ್ಲಿ ಕಲಿತು ಮಾತನಾಡುತ್ತಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

Dr ಕೃತಿಕಾ ರೆಡ್ಡಿ: ಪತ್ನಿಗೆ ಇಂಜೆಕ್ಷನ್ ಚುಚ್ಚಿ ಸಾಯಿಸಿದ ವೈದ್ಯನ ಕೃತ್ಯ ಬಯಲಾಗಿದ್ದು ಹೇಗೆ ಗೊತ್ತಾ

ಅಫ್ಗಾನಿಸ್ತಾನ ಮೇಲೆ ಮತ್ತೇ ಪ್ರತೀಕಾರ ತೀರಿಸಿಕೊಂಡ ಪಾಕ್‌, ಗಡಿಯಲ್ಲಿ ಹೆಚ್ಚಿದ ಸಂಘರ್ಷ

ಮುಂದಿನ ಸುದ್ದಿ
Show comments