Select Your Language

Notifications

webdunia
webdunia
webdunia
webdunia

ಅಕ್ರಮಕ್ಕೆ ಕಡಿವಾಣ ಹಾಕಬೇಕಾದ ಪೊಲೀಸರಿಂದ ಮಾಮೂಲಿ ವಸೂಲಿ!

ಅಕ್ರಮಕ್ಕೆ ಕಡಿವಾಣ ಹಾಕಬೇಕಾದ ಪೊಲೀಸರಿಂದ ಮಾಮೂಲಿ ವಸೂಲಿ!
ರಾಯಚೂರು , ಭಾನುವಾರ, 10 ಡಿಸೆಂಬರ್ 2017 (22:30 IST)
ಅ‍‍ಕ್ರಮಗಳಿಗೆ ಕಡಿವಾಣ ಹಾಕಬೇಕಾದ ಆರಕ್ಷಕರೆ ಮಾಮೂಲಿ ವಸೂಲಿ ಇಳಿದಿದ್ದು, ರಾಜಾರೋಷವಾಗಿ ನಡು ರಸ್ತೆಯಲ್ಲಿ ಲಾರಿಗಳನ್ನು ನಿಲ್ಲಿಸಿ ಲಂಚ ಪಡೆಯುತ್ತಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಪೇದೆಗಳು ಅಮಾನತುಗೊಂಡಿದ್ದಾರೆ.

ರಾಯಚೂರಿನ ಪಶ್ಚಿಮ ಪೊಲೀಸ್ ಠಾಣೆಯ ಪೇದೆಗಳು ಠಾಣೆಯ ಎದುರಿಗೆ ಇರುವ ಹೆದ್ದಾರಿಯಲ್ಲಿ ಲಾರಿಗಳನ್ನು ನಿಲ್ಲಿಸಿ ಹಣ ವಸೂಲಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಘಟನೆಯ ಮಾಹಿತಿ ಪಡೆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರಬಾಬು ಅವರು ಪೇದಗಳಾದ ನರಸಿಂಹಲು ಹಾಗೂ ಮಂಜುನಾಥನನ್ನು ಅಮಾನತು ಮಾಡಿದ್ದಾರೆ. ಘಟನೆಯ ತನಿಖೆಗೆ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನಟ ಉಪೇಂದ್ರ ರಾಜಕೀಯ ಪ್ರವೇಶಕ್ಕೆ ಎಸ್.ಆರ್.ಹಿರೇಮಠ ಬುದ್ದಿಮಾತು