Webdunia - Bharat's app for daily news and videos

Install App

ಮೀನು ಇನ್ಮುಂದೆ ತಿನ್ನೋಕೆ ಸಿಗುತ್ತೆ : Don’t worry

Webdunia
ಸೋಮವಾರ, 13 ಏಪ್ರಿಲ್ 2020 (22:46 IST)
ಲಾಕ್ ಡೌನ್ ವಿಸ್ತರಣೆ ನಡುವೆ ಕೆಲವು ಷರತ್ತುಗಳೊಂದಿಗೆ ಮೀನುಗಾರಿಕೆಗೆ ಪರ್ಮಿಷನ್ ಕೊಟ್ಟಿರೋದ್ರಿಂದ ಇನ್ಮುಂದೆ ತಿನ್ನೋಕೆ ಮೀನು ಸಿಗುತ್ತವೆ.

ಉತ್ತರಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಸಾಂಪ್ರದಾಯಿಕ ಮೀನುಗಾರಿಕೆಗೆ ಕೆಲ ಷರತ್ತುಗಳನ್ನು ವಿಧಿಸಿ ಮೀನುಗಾರಿಕೆ ಇಲಾಖೆ ಅವಕಾಶ ನೀಡಿದೆ.

ನಾಡದೋಣಿ, ಹತ್ತು ಎಚ್‌ಪಿ ಮೋಟಾರ್ ಅಳವಡಿಸಿದ ದೋಣಿಗಳು ಹಾಗೂ ಸಾಂಪ್ರದಾಯಿಕ ಮೀನುಗಾರಿಕೆಗೆ ಮಾತ್ರ ಅವಕಾಶ ನೀಡಲಾಗಿದೆ. ಮೀನುಗಾರರು ಪ್ರತಿದಿನ ಮುಂಜಾನೆ ಅಥವಾ ಹಿಂದಿನ ರಾತ್ರಿ ಮೀನುಗಾರಿಕೆಗೆ ತೆರಳಿ ಬೆಳಗ್ಗೆ 7 ರಿಂದ 11 ಗಂಟೆಯವರೆಗೆ ಹಿಡಿದು ತಂದ ಮೀನನ್ನು ನಿಗದಿತ ಸ್ಥಳಗಳಲ್ಲಿ ಖಾಲಿ ಮಾಡಬಹುದಾಗಿದೆ.

ಒಂದೊಮ್ಮೆ ಹಿಡಿದ ಮೀನುಗಳನ್ನು ಮೀನುಗಾರರೆ ಮಾರಾಟ ಮಾಡುವುದಾದರೆ ಸಂಬಂಧಿಸಿದ ಪ್ರಾಧಿಕಾರದ ಮೂಲಕ ಅಧಿಕೃತ ಪಾಸ್ ಪಡೆದುಕೊಂಡು, ಮನೆಮನೆಗೆ ತೆರಳಿ ಮಾರಾಟ ಮಾಡಬಹುದು.  ಅಧಿಕೃತ ಪಾಸ್ ಹೊಂದಿದ ಮೀನು ಮಾರಾಟಗಾರರಿಗೆ ಸಹ ಮೀನನ್ನು ಕೊಡಬಹುದಾಗಿದೆ ಎಂದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments