Webdunia - Bharat's app for daily news and videos

Install App

ಬೀದರ್ ಶಾಸಕ ರಹೀಂಖಾನ್ ಗೆ ಜನರಿಂದ ಘೇರಾವ್

Webdunia
ಸೋಮವಾರ, 27 ಏಪ್ರಿಲ್ 2020 (09:35 IST)
ಬೀದರ್ : ಕ್ವಾರಂಟೈನ್ ನಲ್ಲಿದ್ದವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಬಂದ ಬೀದರ್ ಶಾಸಕ ರಹೀಂಖಾನ್ ಗೆ ಕ್ವಾರಂಟೈನ್  ನಲ್ಲಿದ್ದ ಜನರು ಘೇರಾವ್ ಹಾಕಿದ್ದಾರೆ.


ಬೀದರ್ ಶಾಸಕ ರಹೀಂಖಾನ್ ಕ್ವಾರಂಟೈನ್ ನಲ್ಲಿದ್ದವರ ಆರೋಗ್ಯ ವಿಚಾರಿಸಲು ಓಲ್ಡ್ ಸಿಟಿ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದಾರೆ. ಆ ವೇಳೆ ಸೀಲ್ ಡೌನ್ ಪ್ರದೇಶದಲ್ಲಿ ಸೌಲಭ್ಯ ಕೊಟ್ಟಿಲ್ಲ. ನೀರು ಅಗತ್ಯವಸ್ತುಗಳ ಕಲ್ಪಿಸಿಲ್ಲ ಎಂದು ಕ್ವಾರಂಟೈನ್  ನಲ್ಲಿದ್ದ ಜನರು ಶಾಸಕರನ್ನು ತರಾಟೆ ತೆಗೆದುಕೊಂಡಿದ್ದಾರೆ.


ಅಷ್ಟೇ ಅಲ್ಲದೇ ಶಾಸಕರನ್ನು ಜನರು ಒಂದು ಗಂಟೆಗೂ ಹೆಚ್ಚು ಕಾಲ ಕೂಡಿ ಹಾಕಿದ್ದಾರೆ. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು  ಶಾಂತಗೊಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments