Webdunia - Bharat's app for daily news and videos

Install App

ಗೃಹಲಕ್ಷ್ಮಿ ಯೋಜನೆ ಹಣ ಬರದೇ ಇದ್ದ ಮಹಿಳೆಯರು ನೋಡಲೇಬೇಕಾದ ಸುದ್ದಿ

Webdunia
ಭಾನುವಾರ, 3 ಸೆಪ್ಟಂಬರ್ 2023 (18:20 IST)
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ವಾ.? ಹಾಗಾದ್ರೆ ಯಾಕೆ ಬಂದಿಲ್ಲ ನಿಮ್ಮ ಖಾತೆಗೆ ಹಣ ?ಯೋಜನೆಯ ಹಣ ಬಂದಿಲ್ಲ ಅಂತ ಮಹಿಳೆಯರು ಟೆನ್ಶನ್ ಆಗೋ ಅಗತ್ಯ ಇಲ್ಲ .ಹಣ ಯಾಕೆ ಬಂದಿಲ್ಲ ಅನ್ನೋರು ಒಂದು ಸಲ ಈ ಸುದ್ದಿಯನ್ನು ನೋಡಿ

ಕಾರ್ಡ್ ನಲ್ಲಿ ಪುರುಷ ಮುಖ್ಯಸ್ಥರಿದ್ದವರಿಗೆ ಸಂಕಷ್ಟ ಶುರುವಾಗಿದೆ.ಕಾರ್ಡ್ ನಲ್ಲಿ ಪುರುಷ ಮುಖ್ಯಸ್ಥರಿದ್ದರೆ ಗ್ಯಾರಂಟಿ ಲಕ್ಷ್ಮಿ ಸಿಗೋದಿಲ್ಲ .ಮನೆ ಓಡುತ್ತಿ ಮುಖ್ಯಸ್ಥರಾಗಿದ್ದಾರೆ ಮಾತ್ರ ಸಿಗುತ್ತೆ ಗ್ಯಾರಂಟಿ ಲಕ್ಷ್ಮಿ .ಆದಷ್ಟು ಬೇಗ ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳಿ.ಈಗಾಗ್ಲೇ ಸರ್ಕಾರ ಸೆಪ್ಟೆಂಬರ್ ಹತ್ತರವರೆಗೆ ತಿದ್ದುಪಡಿಗೆ ಅವಕಾಶ ನೀಡಿದೆ.ಬಿಪಿಎಲ್ ಕಾರ್ಡ್ ನಲ್ಲಿ ಪುರುಷ ಮುಖ್ಯಸ್ಥರಾಗಿದ್ದಾರೆ ಗ್ಯಾರೆಂಟಿ ಸಿಗುವುದಿಲ್ಲ .ವಯಸ್ಕ ಮಹಿಳೆ ಇದ್ದು ಪುರುಷ ಮುಖ್ಯಸ್ಥರಾಗಿದ್ದಾರೆ.ಸಿಗೋದಿಲ್ಲ.ಕಾರ್ಡಿನಲ್ಲಿ ಮಹಿಳೆ ಮುಖ್ಯಸ್ಥರಾಗಿದ್ದಾರೆ ಮಾತ್ರ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗೆ ಅರ್ಹರು .ಸೆಪ್ಟಂಬರ್ ಹತ್ತರವರೆಗೆ ಕಾಡಿನಲ್ಲಿ ಹೆಸರು ಬದಲಾವಣೆಗೆ ಅವಕಾಶ ಮಾಡಿಕೊಡಲಾಗಿದೆ .ಕಾರ್ಡ್ ನಲ್ಲಿ ಹೆಸರು ಬದಲಾಯಿಸಿಕೊಳ್ಳಿ ಗ್ಯಾರಂಟಿ ನಿಮ್ಮದಾಗಿಸಿಕೊಳ್ಳಿ.ಕೋರ್ಟ್ ನಲ್ಲಿ ಹೆಸರು ಬದಲಾಗದಿದ್ದರೆ ಗ್ಯಾರಂಟಿ ಲಕ್ಷ್ಮಿ ಸಿಗುವುದಿಲ್ಲ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments