Webdunia - Bharat's app for daily news and videos

Install App

ಆಟೋ ಕಳ್ಳರ ಬಂಧನ ಮಾಡಿದ ಗಿರಿನಗರ ಪೊಲೀಸರು

Webdunia
ಮಂಗಳವಾರ, 2 ಜನವರಿ 2024 (14:21 IST)
ಮಗನ ಸ್ನೇಹಿತನ ಜೊತೆ ಸೇರಿ ಕಳ್ಳತನ ಮಾಡ್ತಿದ್ದ ಆಸಾಮಿ ಸೇರಿ ಇಬ್ಬರ ಬಂಧನ ಮಾಡಲಾಗಿದೆ.ಸೈಯದ್ ನದೀಮ್, ಜಾವೀದ್ ಬಂಧಿತ ಆರೋಪಿಗಳಾಗಿದ್ದು,ಈ ಹಿಂದೆ ಮೈಸೂರಿನಲ್ಲಿ ಆಟೋ ಡೀಲರ್ ಜಾವೀದ್  ಆಗಿದ್ದ.ಸಾಲ ಮಾಡಿಕೊಂಡು ಮೈಸೂರು ಬಿಟ್ಟು ಬೆಂಗಳೂರಿಗೆ ಜಾವೀದ್ ಆಟೋ ಚಾಲಕನಾಗಿದ್ದ .ಈ ವೇಳೆ ಮಗನ ಸ್ನೇಹಿತ ಸೈಯದ್ ನದೀಮ್ ನನ್ನ ಜಾವೀದ್ ಪರಿಚಯ ಮಾಡಿಕೊಂಡಿದ್ದ,

ಕಳ್ಳತನ ಮಾಡಿದ್ರೆ ಒಳ್ಳೆ ಜೀವನ ನಡೆಸಬಹುದು ಎಂದು   ನದೀಮ್ ಗೆ ತಲೆ ಕೆಡಿಸಿದ್ದ.ರಾತ್ರಿ ರಸ್ತೆ ಬದಿ ನಿಲ್ಲಿಸಿದ್ದ ಆಟೋಗಳನ್ನ ಕಳ್ಳತನ ಮಾಡುತ್ತಿದ್ದರು.ಹೀಗೆ ಮೂರು ಆಟೋಗಳನ್ನ ಕದ್ದು ನಂಬರ್ ಪ್ಲೇಟ್ ಬದಲಾಯಿಸಿ ಮಾರಾಟ ಮಾಡಿದ್ದರು.ಸದ್ಯ ಸಿಸಿಟಿವಿ ದೃಶ್ಯಗಳನ್ನ ಆಧರಿಸಿ ಕಳ್ಳರನ್ನ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳಿಂದ 7.50 ಲಕ್ಷ ಮೌಲ್ಯದ ಮೂರು ಆಟೋಗಳನ್ನ ವಶಕ್ಕೆ ಪಡೆದಿದ್ದಾರೆ.ಇಬ್ಬರು ಕಳ್ಳರನ್ನ ಗಿರಿನಗರ ಪೊಲೀಸರು ಜೈಲಿಗಟ್ಟಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments